ಬ್ರೇಕಿಂಗ್ ನ್ಯೂಸ್
17-03-23 01:50 pm HK News Desk ಕರ್ನಾಟಕ
ಮೈಸೂರು, ಮಾ.17 : ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ದುಬಾರಿ ಟೋಲ್ ಸಂಗ್ರಹ ವಿರೋಧಿಸಿ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬೀದಿಗಿಳಿದಿದ್ದು ರೈತರ ಜೊತೆಗೆ ಹೋರಾಟಕ್ಕೆ ಧುಮುಕಿದ್ದಾರೆ.
ಮೈಸೂರಿನ ಕೆಂಪೇಗೌಡ ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದು ನೂರಾರು ಜನ ಪಾಲ್ಗೊಂಡಿದ್ದಾರೆ. ದುಬಾರಿ ಟೋಲ್ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಎಂಎಲ್ಸಿ ವಿಶ್ವನಾಥ್ ಸಾಥ್ ನೀಡಿದ್ದಾರೆ. ಹೆದ್ದಾರಿ ಪಕ್ಕ ಕುಳಿತು ಶಾಂತಿಯುತ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಕೈಗೆ ಕಪ್ಪು ಪಟ್ಟಿ ಧರಿಸಿ, ಘೋಷಣಾ ಫಲಕಗಳನ್ನು ಹಿಡಿದು ಅವರ ಜೊತೆಗೆ ಬೆಂಬಲಿಗರು ಕುಳಿತುಕೊಂಡಿದ್ದಾರೆ.

ದಶಪಥ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹ ಮಾಡಬಾರದು ಎಂದು ರೈತರು, ಸ್ಥಳೀಯರು ಆಕ್ಷೇಪ ತೆಗೆದಿದ್ದಾರೆ. ಕಾಂಗ್ರೆಸ್, ಎಪಿಪಿ, ಜೆಡಿಎಸ್, ಕನ್ನಡ ಪರ ಹೋರಾಟಗಾರರು, ರೈತ ಸಂಘದ ಮುಖಂಡರು ಭಾಗಿಯಾಗಿದ್ದಾರೆ.
ಯಾರೂ ಕೈಯಿಂದ ಹಣ ಹಾಕಿಲ್ಲ, ಜನರ ದುಡ್ಡಲ್ಲಿ ರಸ್ತೆ ಮಾಡಿದ್ದಾರೆ
ಮೈಸೂರು - ಬೆಂಗಳೂರು ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ವಿರೋಧಿಸಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ರಿಂಗ್ ರಸ್ತೆಯಲ್ಲೂ ಪ್ರತಿಭಟನೆ ನಡೆದಿದೆ. ದಶಪಥ ರಸ್ತೆ ಇನ್ನೂ ಸರಿಯಾಗಿ ಆಗಿಲ್ಲ. ಪರಿಪೂರ್ಣವಾಗಿ ರಸ್ತೆ ಸಂಚಾರಕ್ಕೆ ಯೋಗ್ಯವಾದ ನಂತರ ಟೋಲ್ ಸಂಗ್ರಹಿಸಬೇಕು. ಯಾವ ವ್ಯಕ್ತಿಯೂ ಸಹ ತಮ್ಮ ಕೈನಿಂದ ಏನು ದುಡ್ಡು ತಂದು ಹಾಕಿಲ್ಲ. ಇದು ಸಾರ್ವಜನಿಕರ ಮತ್ತು ಮತದಾರರ ಹಕ್ಕು ಮತ್ತು ಅವರ ಹಣ. ಎಷ್ಟೋ ಜನರ ಜಮೀನನ್ನ ಖರೀದಿಸಿ ಈ ದಶಪಥ ರಸ್ತೆಯನ್ನು ಮಾಡಿದ್ದಾರೆ. ಇದರಿಂದ ರೈತ ತನ್ನ ಸಂಪಾದನೆಯನ್ನು ಕಳೆದುಕೊಂಡಿದ್ದಾನೆ, ಅನ್ನ ಕಳೆದುಕೊಂಡಿದ್ದಾನೆ. ಈ ನಿಟ್ಟಿನಲ್ಲಿ ಜನರ ಪರವಾಗಿ ನಾವು ಮಾತನಾಡಬೇಕೆ ಹೊರತು ವಸೂಲಿ ಮಾಡುವುದು ತಪ್ಪು ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿಕೆ ನೀಡಿದ್ದಾರೆ.
Bjp MLC H.D. Deve Gowda has lashed out at the BJP government over the high toll collection on the Bengaluru-Mysuru Highway. Vishwanath has taken to the streets and joined the farmers in their struggle. Hundreds of people participated in a peaceful protest at Kempegowda Circle in Mysuru. MLC Vishwanath has joined the farmers' protest against the high toll. They sat on the side of the highway and joined the peaceful protest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm