ಬ್ರೇಕಿಂಗ್ ನ್ಯೂಸ್
17-03-23 01:56 pm HK News Desk ಕರ್ನಾಟಕ
ಬೆಳಗಾವಿ, ಮಾ.17 : ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂನಲ್ಲಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಾಡಿರುವ ರೀತಿ ಕರ್ನಾಟಕದಲ್ಲಿ ಮದರಸಾಗಳನ್ನು ಬಂದ್ ಮಾಡುತ್ತೇವೆ. ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿದಿದ್ದರೆ ಅದಕ್ಕೆ ಕಾರಣ ಶಿವಾಜಿ ಮಹಾರಾಜರು. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್ ಇರುತ್ತಿರಲಿಲ್ಲ, ಅವರು ಅಜರುದ್ದೀನ್ ಪಟೇಲ್ ಆಗುತ್ತಿದ್ದರು ಎಂದು ಹೇಳಿದರು.
ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಹೇಳ್ತಾರೆ. ಆದರೆ ಟಿಪ್ಪು ಲಕ್ಷಾಂತರ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾನೆ. ಲಕ್ಷಾಂತರ ಹಿಂದೂಗಳನ್ನು ಮತಾಂತರ ಮಾಡಿದ್ದಾನೆ. ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ಮಾಡಿಲ್ಲ. ಹಾಗೇನಾದರೂ ಆದರೆ ಅವರ ಕೈಯನ್ನು ಕತ್ತರಿಸುತ್ತಿದ್ದರು.
ಇವತ್ತು ರೈಲ್ವೆ ನಿಲ್ದಾಣದಲ್ಲಿ ಉರ್ದು ಬೋರ್ಡ್ ಬರೆದರೆ ಕೇಳಲ್ಲ. ಹಿಂದಿ ಬೋರ್ಡ್ ಬರೆದರೆ ಕೇಳುತ್ತಾರೆ. ಆದರೆ ಹಿಂದಿ ವಿರೋಧಿಗಳ ಬಳಿ ಧಮ್ ಇದ್ರೆ ಕಲಬುರಗಿ ರೇಲ್ವೆ ನಿಲ್ದಾಣದ ಮೇಲಿನ ಉರ್ದು ಬೋರ್ಡ್ ತೆಗೀರಿ ಎಂದು ಹೇಳಿದ್ದೇನೆ. ಅದಕ್ಕೆ ಕೆಲವರು ಉತ್ತರ ಭಾರತದ ಚೇಲಾಗಳು ಅಂತಾರೆ. ನಾವು ಯಾರ ಚೇಲಾಗಳು ಅಲ್ಲ, ಹಿಂದೂಸ್ತಾನದ ಚೇಲಾಗಳು, ಹಿಂದೂಗಳಾಗಿದ್ದೇವೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಎರಡೂವರೆ ಲಕ್ಷ ಮತದಲ್ಲಿ 1 ಲಕ್ಷ 3 ಸಾವಿರ ಟಿಪ್ಪು ಸುಲ್ತಾನ್ ಪರ ಇದ್ದಾರೆ. ಶಿವಾಜಿ ಮಹಾರಾಜರ ಕನಸು ಹಿಂದವಿ ಸಾಮ್ರಾಜ್ಯ ಇತ್ತು, ಮರಾಠ ಸಾಮ್ರಾಜ್ಯ ಅಲ್ಲ. ಇದರಿಂದ ಮರಾಠಿ, ಕನ್ನಡ ಸಲುವಾಗಿ ಹೋರಾಡೋದು ಬೇಡ, ಅದು ಮುಗಿದಿದೆ ಈಗ. ಈಗ ಏನಿದ್ರು ಹಿಂದೂ, ನಾವೆಲ್ಲ ಹಿಂದೂಗಳಾಗಿ ಇದ್ರೆ ಮಾತ್ರ ಭಾರತ ಉಳಿಯುತ್ತದೆ. ಇಲ್ಲವಾದ್ರೆ ಉರ್ದು ಕಲಿಯಬೇಕಾಗುತ್ತೆ ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
Speaking at the inauguration program of “Shivacharitari” artworks held near Shivaji Udyan in Shahpur here on Thursday, BJP MLA Basanagouda Patil Yatnal Yatnal said, “Just like the decision was taken to close madrasas in Assam, if we come back to power, we will also close all madrasas in the state.”
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm