ಬ್ರೇಕಿಂಗ್ ನ್ಯೂಸ್
18-03-23 05:27 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.18 : ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರಾಗಿದ್ದು ಬಿಜೆಪಿಗೆ ಕೈಕೊಟ್ಟು ಈ ಬಾರಿ ಕಾಂಗ್ರೆಸ್ ಕೈಹಿಡೀತಾರಾ ಎಂಬ ಶಂಕೆ ಮೂಡಿದೆ.
ಶಾಸಕಿ ಪೂರ್ಣಿಮಾ ಅವರನ್ನು ವಿಜಯ ಸಂಕಲ್ಪ ಯಾತ್ರೆಯ ಉಸ್ತುವಾರಿ ಸಮಿತಿ ಸದಸ್ಯರನ್ನಾಗಿ ಮಾಡಲಾಗಿತ್ತು. ಇದಲ್ಲದೆ, ಖುದ್ದು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿ, ರ್ಯಾಲಿ ನಡೆಸಿದ್ದಾರೆ. ಹಾಗಿದ್ದರೂ ಪೂರ್ಣಿಮಾ ಬಿಜೆಪಿ ಸಮಾವೇಶಕ್ಕೆ ಗೈರಾಗಿದ್ದು ಈ ರೀತಿ ನಡೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಗುಸು ಗುಸು ಚರ್ಚೆ ನಡೆದಿದೆ. ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎನ್ನಲಾಗುತ್ತಿದ್ದು ಈ ಬಗ್ಗೆ ಡಿಕೆಶಿ & ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಶಾಸಕಿ ಪೂರ್ಣಿಮಾ ಇಟ್ಟುಕೊಂಡಿದ್ದು ಹಿರಿಯೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಿಕೆಟ್ ಪಡೆಯಲು ಹರಸಾಹಸ ನಡೆಸಿದ್ದಾರೆ.
ಯಾದವ ಸಮುದಾಯದ ಪ್ರಭಾವಿ ಶಾಸಕಿಯಾಗಿರುವ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಕರೆತರಲು ತೆರೆಮರೆಯ ಯತ್ನ ನಡೆದಿದೆ. ಪೂರ್ಣಿಮಾ ಮೂಲಕ ಶಿರಾ, ಹಿರಿಯೂರು, ಚಳ್ಳಕೆರೆ ಸೇರಿದಂತೆ ಹಲವೆಡೆ ಯಾದವ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ನಡೆಸಿದೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಬಹುತೇಕ ಫೀಕ್ಸ್ ಎನ್ನಲಾಗುತ್ತಿದೆ. ಇದೇ ವೇಳೆ, ಮಾಜಿ ಸಚಿವ ಡಿ.ಸುಧಾಕರ್ ಗೆ ಅಲ್ಪಸಂಖ್ಯಾತರ ಕೋಟಾದಡಿ ಚಿತ್ರದುರ್ಗದಲ್ಲಿ ಟಿಕೆಟ್ ನೀಡುವ ಸಾಧ್ಯತೆಯಿದೆ.
BJP MLA Poornima srinivas all set to join Congress.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm