ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm