ಬ್ರೇಕಿಂಗ್ ನ್ಯೂಸ್
18-03-23 09:14 pm HK News Desk ಕರ್ನಾಟಕ
ಹಾಸನ, ಮಾ.18 : ದಿಢೀರ್ ಎದ್ದ ಸುಂಟರಗಾಳಿಯಿಂದ ರಸ್ತೆ ಬದಿಯ ಜನರು ಹೆದರಿ ಓಡಿದ್ದಲ್ಲದೆ, ಸಣ್ಣ ಪುಟ್ಟ ಗೂಡಂಗಡಿಗಳಲ್ಲಿದ್ದ ವಸ್ತುಗಳು ತರಗೆಲೆಗಳಂತೆ ಹಾರಿ ಹೋದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಕೊಣನೂರು ಗ್ರಾಮದಲ್ಲಿ ನಡೆದಿದೆ.
ಕೊಣನೂರು ಗ್ರಾಮದ ಹಾಸನ -ಮಡಿಕೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶನಿವಾರ ಸಂಜೆ ವೇಳೆಗೆ ಉಂಟಾದ ಸುಂಟರಗಾಳಿಗೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ರಸ್ತೆ ಬದಿಯ ಗೂಡಂಗಡಿ, ಕ್ಯಾಂಟೀನ್, ಸಣ್ಣ ಪುಟ್ಟ ಅಂಗಡಿಗಳ ತಗಡು ಶೀಟ್ ಹಾರಿ ಹೋಗಿವೆ, ಅಂಗಡಿಗೆ ಹಾಕಿದ್ದ ಟಾರ್ಪಾಲ್ ಹೊದಿಕೆಗಳು ಹಾರಿ ಹೋಗಿ ವಿದ್ಯುತ್ ತಂತಿಗೆ ಸಿಲುಕಿವೆ.




ಗ್ರಾಮದಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು ರಸ್ತೆ ಬದಿಯ ಕೆಲವು ಅಂಗಡಿಗಳ ಮುಂದೆ ಇಟ್ಟಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಧೂಳು ಮಿಶ್ರಿತ ಗಾಳಿ ರಸ್ತೆಯಲ್ಲಿ ಹೆದ್ದೆರೆಯಂತೆ ಎದ್ದು ಬಂದಿದ್ದು ಜನರು ಓಡಿ ಅವಿತುಕೊಂಡಿದ್ದಾರೆ. ಹಾರಿ ಹೋಗುತ್ತಿದ್ದ ಗೂಡಂಗಡಿಗಳ ಶೀಟ್ಗಳನ್ನು ಹಿಡಿದಿಡಲು ಜನರು ಹರಸಾಹಸ ಪಟ್ಟಿದ್ದಾರೆ.
#Whrilwind in #Hassan #Madikeri highway, video goes viral. This is said to have happened at Konnanuru village in Hassan. #BreakingNews #BigBreaking #hassannews pic.twitter.com/CesZskuM1w
— Headline Karnataka (@hknewsonline) March 18, 2023
Whrilwind in Hassan Madikeri highway, video goes viral. This is said to have happened at Konnanuru village in Hassan.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm