ಬ್ರೇಕಿಂಗ್ ನ್ಯೂಸ್
19-03-23 10:51 pm HK News Desk ಕರ್ನಾಟಕ
ಬೆಂಗಳೂರು, ಮಾ.19: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್ಡಿಎಲ್) ಕೆಮಿಕಲ್ ಆಯಿಲ್ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲೇಬೇಕು ಎಂದು ಲೋಕಾಯುಕ್ತ ಪೊಲೀಸರು ಹೈಕೋರ್ಟ್ನಲ್ಲಿ ವಾದ ಮಂಡನೆ ಮಾಡಿದ್ದಾರೆ.
ಅಕ್ರಮದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಬಂಧನ ಆಗಿದೆ. ಅಲ್ಲದೆ, ವಿರೂಪಾಕ್ಷಪ್ಪ ಹೆಸರು ಕೂಡ ಪ್ರಸ್ತಾಪವಾಗಿದೆ. ವಿರೂಪಾಕ್ಷಪ್ಪ ಪ್ರತಿದಿನ ನೋಟ್ಸ್ ಬರೆದುಕೊಂಡು ಬಂದು ಪೊಲೀಸರ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ, ಅವರನ್ನು ಬಂಧಿಸಿ ವಿಚಾರಣೆ ನಡೆಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ಲೋಕಾಯುಕ್ತ ಪೊಲೀಸರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಅರ್ಜಿದಾರರು ಹಾಗೂ ಲೋಕಾಯುಕ್ತ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಪೀಠ ಆದೇಶ ಕಾಯ್ದಿರಿಸಿತು.
'ವಿರೂಪಾಕ್ಷಪ್ಪ ಪರ ವಕೀಲರು, ಅರ್ಜಿದಾರರು ಪ್ರತಿದಿನವೂ ಲೋಕಾಯುಕ್ತ ಪೊಲೀಸರ ತನಿಖೆಗೆ ಹಾಜರಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತನಿಖೆ ಮುಕ್ತಾಯದ ಹಂತದಲ್ಲಿರುವಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು.
ಲೋಕಾಯುಕ್ತ ಪೊಲೀಸರ ಪರ ಹಿರಿಯ ವಕೀಲರು ವಾದ ಮಂಡಿಸಿ, 'ಇಂದಿನ ದಿನಗಳಲ್ಲಿ ಲಂಚವನ್ನು ನೇರವಾಗಿ ಪಡೆಯುವುದಿಲ್ಲ. ಬೇರೊಬ್ಬರ ಮೂಲಕ ಸ್ವೀಕರಿಸುತ್ತಾರೆ. ಇಲ್ಲೂ ಸಹ ಅದೇ ರೀತಿಯಾಗಿದ್ದು, ಪುತ್ರನ ಮೂಲಕ ಲಂಚವನ್ನು ಪಡೆದಿದ್ದಾರೆ ಎಂದರು.
The Lokayukta police on Friday argued before the high court that Channagiri BJP MLA and former chairman of the Karnataka Soaps and Detergents Ltd (KSDL) K Madal Virupakshappa is required for custodial interrogation to obtain more information as he is not cooperating with the investigation and giving evasive answers.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm