ಬ್ರೇಕಿಂಗ್ ನ್ಯೂಸ್
24-10-20 11:16 am Headline Karnataka News Network ಕರ್ನಾಟಕ
ಬೆಂಗಳೂರು(ಅ.24): ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ಶುಕ್ರವಾರ ಬಹುತೇಕ ಕ್ಷೀಣಿಸಿದೆ. ಈ ಮಧ್ಯೆ, ಮಳೆ ಸಂಬಂಧಿ ಅನಾಹುತಕ್ಕೆ ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಅಪ್ಪ-ಮಗ ಸೇರೆ ಮೂವರು ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದ ವಿಕುಮಾರ್(45), ಪುತ್ರ ರಾಹುಲ್(14) ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಚಾವಣಿ ಕುಸಿದು ಮೃತಪಟ್ಟರೆ, ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಮಂಡಿಗನಹಳ್ಳಿಯ ರೈತ ರೇವಣ್ಣ (39) ಸಿಡಿಲು ಬಡಿಲು ಸಾವಿಗೀಡಾಗಿದ್ದಾರೆ.
ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕೊಡಗಿನಲ್ಲಿ ಇಡೀ ದಿನ ಬಿಟ್ಟು ಬಿಟ್ಟು ಮಳೆಯಾದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಬೆಳಗ್ಗೆ ಹಾಗೂ ಸಂಜೆಯ ವೇಳೆಗೆ ತುಂತುರು ಮಳೆಯಾಗಿದೆ.
ಆತಂಕ ದೂರ:
ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಾದ ಕಲಬುರಗಿ, ಯಾದಗಿರಿ, ವಿಜಯಪುರದಲ್ಲಿ ಮಳೆಯ ಆತಂಕವಿತ್ತಾದರೂ ಇಡೀ ದಿನ ಬಿಸಿಲಿನ ವಾತಾವರಣವಿದ್ದ ಕಾರಣ ಸಂತ್ರಸ್ತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. ಪ್ರವಾಹ ಇಳಿಮುಖವಾಗಿದ್ದು, ಮಳೆಯ ಆತಂಕವೂ ನಿವಾರಣೆಯಾದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರದಲ್ಲಿ ಉಳಿದಿದ್ದ ಬಹುತೇಕ ಸಂತ್ರಸ್ತರು ತಮ್ಮ ಮನೆಗಳಿಗೆ ವಾಪಸಾದರು.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm