ಬ್ರೇಕಿಂಗ್ ನ್ಯೂಸ್
24-10-20 11:16 am Headline Karnataka News Network ಕರ್ನಾಟಕ
ಬೆಂಗಳೂರು(ಅ.24): ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ಶುಕ್ರವಾರ ಬಹುತೇಕ ಕ್ಷೀಣಿಸಿದೆ. ಈ ಮಧ್ಯೆ, ಮಳೆ ಸಂಬಂಧಿ ಅನಾಹುತಕ್ಕೆ ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಅಪ್ಪ-ಮಗ ಸೇರೆ ಮೂವರು ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದ ವಿಕುಮಾರ್(45), ಪುತ್ರ ರಾಹುಲ್(14) ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಚಾವಣಿ ಕುಸಿದು ಮೃತಪಟ್ಟರೆ, ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಮಂಡಿಗನಹಳ್ಳಿಯ ರೈತ ರೇವಣ್ಣ (39) ಸಿಡಿಲು ಬಡಿಲು ಸಾವಿಗೀಡಾಗಿದ್ದಾರೆ.
ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕೊಡಗಿನಲ್ಲಿ ಇಡೀ ದಿನ ಬಿಟ್ಟು ಬಿಟ್ಟು ಮಳೆಯಾದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಬೆಳಗ್ಗೆ ಹಾಗೂ ಸಂಜೆಯ ವೇಳೆಗೆ ತುಂತುರು ಮಳೆಯಾಗಿದೆ.



ಆತಂಕ ದೂರ:
ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಾದ ಕಲಬುರಗಿ, ಯಾದಗಿರಿ, ವಿಜಯಪುರದಲ್ಲಿ ಮಳೆಯ ಆತಂಕವಿತ್ತಾದರೂ ಇಡೀ ದಿನ ಬಿಸಿಲಿನ ವಾತಾವರಣವಿದ್ದ ಕಾರಣ ಸಂತ್ರಸ್ತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. ಪ್ರವಾಹ ಇಳಿಮುಖವಾಗಿದ್ದು, ಮಳೆಯ ಆತಂಕವೂ ನಿವಾರಣೆಯಾದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರದಲ್ಲಿ ಉಳಿದಿದ್ದ ಬಹುತೇಕ ಸಂತ್ರಸ್ತರು ತಮ್ಮ ಮನೆಗಳಿಗೆ ವಾಪಸಾದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm