ಬ್ರೇಕಿಂಗ್ ನ್ಯೂಸ್
21-03-23 02:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ನಟ ಚೇತನ್ ಅಹಿಂಸ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈಗ ಪೊಲೀಸರು ನಟ ಚೇತನ್ನನ್ನು ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505Bರಡಿ ಪ್ರಕರಣ ದಾಖಲಾಗಿದೆ.
ಪೋಸ್ಟ್ನಲ್ಲಿ ಏನಿದೆ ?
ಕಳೆದ ವರ್ಷ ಫೆಬ್ರವರಿಯಲ್ಲಿ ಕೂಡ ನಟ ಚೇತನ್ ಮಾಡಿದ್ದ ಒಂದು ಟ್ವೀಟ್ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ನಂತರ ಬಿಡುಗಡೆ ಮಾಡಲಾಗಿತ್ತು.
ಪೊಲೀಸರಿಂದ ಸುಳ್ಳು ಕೇಸ್ ದಾಖಲಾಗಿದೆ ಎಂದು ವಾದ:
ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Kannada actor Chetan Kumar, popularly known as Chetan Ahimsa, has been arrested by Bengaluru police after his tweet on Hindutva went viral. The complaint against him stated that his tweet, which says that "Hindutva is built on lies", allegedly hurt the sentiments of Hindus.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm