ಬ್ರೇಕಿಂಗ್ ನ್ಯೂಸ್
21-03-23 02:18 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ.
ನಟ ಚೇತನ್ ಅಹಿಂಸ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈಗ ಪೊಲೀಸರು ನಟ ಚೇತನ್ನನ್ನು ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505Bರಡಿ ಪ್ರಕರಣ ದಾಖಲಾಗಿದೆ.
ಪೋಸ್ಟ್ನಲ್ಲಿ ಏನಿದೆ ?
ಕಳೆದ ವರ್ಷ ಫೆಬ್ರವರಿಯಲ್ಲಿ ಕೂಡ ನಟ ಚೇತನ್ ಮಾಡಿದ್ದ ಒಂದು ಟ್ವೀಟ್ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿ ನಂತರ ಬಿಡುಗಡೆ ಮಾಡಲಾಗಿತ್ತು.
ಪೊಲೀಸರಿಂದ ಸುಳ್ಳು ಕೇಸ್ ದಾಖಲಾಗಿದೆ ಎಂದು ವಾದ:
ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Kannada actor Chetan Kumar, popularly known as Chetan Ahimsa, has been arrested by Bengaluru police after his tweet on Hindutva went viral. The complaint against him stated that his tweet, which says that "Hindutva is built on lies", allegedly hurt the sentiments of Hindus.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm