ಬ್ರೇಕಿಂಗ್ ನ್ಯೂಸ್
21-03-23 09:36 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಅಲ್ಲಿನ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಿದ್ದಲ್ಲದೆ, ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ದೂರು ದಾಖಲಾಗಿದ್ದು, ಮೇಲಧಿಕಾರಿಗಳು ತನಿಖೆ ನಡೆಸಿದ್ದಾರೆ.
15 ಲಕ್ಷ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಯುವತಿ ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಲು ಬಂದಿದ್ದರು. ಈ ವೇಳೆ, ಯುವತಿಯ ನಂಬರ್ ಪಡೆದಿದ್ದ ಇನ್ಸ್ ಪೆಕ್ಟರ್ ವಾಟ್ಸಪ್ ಚಾಟಿಂಗ್ ಮಾಡಲು ತೊಡಗಿದ್ದರು. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ದರ್ಜೆಯ ಅಧಿಕಾರಿಗೆ ಯುವತಿ ಪೊಲೀಸ್ ದೂರು ನೀಡಿದ್ದು, ತನಿಖೆಯ ಹೊಣೆಯನ್ನು ಯಲಹಂಕ ವಿಭಾಗದ ಎಸಿಪಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಎಸಿಪಿ ಈ ಕುರಿತ ವರದಿಯನ್ನು ಡಿಸಿಪಿ ಲಕ್ಷ್ಮೀ ಪ್ರಸಾದ್ ಗೆ ಸಲ್ಲಿಸಿದ್ದಾರೆ.
ಯುವತಿಗೆ ನಿರಂತರವಾಗಿ ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿದ್ದರು. ಅಲ್ಲದೆ, ತನ್ನ ದೂರಿನ ಬಗ್ಗೆ ಕೇಳಲು ಹೋದಾಗ ಆಕೆಗೆ ಡ್ರೈ ಫ್ರುಟ್ಸ್ ಮತ್ತು ರೂಮ್ ಕೀಯನ್ನು ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದೀಗ ಅಧಿಕಾರಿ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆದು ವರದಿ ಸಲ್ಲಿಕೆಯಾಗಿದ್ದು, ಡಿಸಿಪಿ ಲಕ್ಷ್ಮೀ ಪ್ರಸಾದ್ ವರದಿಯನ್ನು ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ.
Bangalore Kodihalli police Inapector Flirts With Woman Complainant, Report Sent To commissioner.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm