ಬ್ರೇಕಿಂಗ್ ನ್ಯೂಸ್
24-10-20 12:49 pm Headline Karnataka News Network ಕರ್ನಾಟಕ
ಶಿವಮೊಗ್ಗ , ಅಕ್ಟೋಬರ್ 24: ಕಾಡಾನೆ ಒಂದರ ದಾಳಿಗೆ ತುತ್ತಾಗಿ ಸಕ್ರೆಬೈಲು ಆನೆ ಬಿಡಾರದ ಆನೆ ರಂಗ (35) ಸಾವನ್ನಪ್ಪಿದ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಕಾಡಾನೆಯ ತಿವಿತಕ್ಕೆ ಮಾರಣಾಂತಿಕ ಏಟು ಪಡೆದು ಸ್ಥಳದಲ್ಲೇ ಬಲಿಯಾಗಿದೆ.


ಸಕ್ರೆಬೈಲಿನ ಜಂಗಲ್ ರೆಸಾರ್ಟ್ ನಿಂದ ಮೂರು ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದ ರಂಗ ಆನೆ ಸಾವನ್ನಪ್ಪಿದ ಬಗ್ಗೆ ಅಲ್ಲಿನ ಸಿಬಂದಿ ಮಾಹಿತಿ ನೀಡಿದ್ದಾರೆ.
ಸಕ್ರೆಬೈಲು ಕ್ಯಾಂಪ್ ನಲ್ಲೇ ಹುಟ್ಟಿ ಬೆಳೆದಿದ್ದ ಆನೆ ರಂಗ ಸದೃಢ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm