ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.




ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm