ಬ್ರೇಕಿಂಗ್ ನ್ಯೂಸ್
25-03-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಹುತೇಕ ತೀವ್ರ ಪೈಪೋಟಿ ಇಲ್ಲದ ಕಡೆಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲು ವರುಣಾ ಕ್ಷೇತ್ರವನ್ನು ಅಂತಿಮ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ರಮಾನಾಥ ರೈ, ಬೆಳ್ತಂಗಡಿಗೆ ರಕ್ಷಿತ್ ಶಿವರಾಂ, ಸುಳ್ಯ ಎಸ್ಸಿ ಮೀಸಲು ಕ್ಷೇತ್ರಕ್ಕೆ ಜಿಗಣಿ ಕೃಷ್ಣಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಸುಳ್ಯದಲ್ಲಿ ಮಡಿಕೇರಿ ಮೂಲದ ನಂದಕುಮಾರ್ ಟಿಕೆಟ್ ಪಡೆಯಲು ತೀವ್ರ ಸೆಣಸಾಟ ನಡೆಸಿದ್ದರು. ಉಳಿದಂತೆ, ಮೂಡುಬಿದ್ರೆಗೆ ಮಿಥುನ್ ರೈಗೆ, ಮಂಗಳೂರು- ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್ ಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ, ಕುಂದಾಪುರದಲ್ಲಿ ಸಹಕಾರಿ ಹಿನ್ನೆಲೆಯ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತೀವ್ರ ಪೈಪೋಟಿ ಒಡ್ಡಿದ್ದರು. ಸ್ಪರ್ಧೆ ಹೆಚ್ಚಿರುವ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಉಡುಪಿ, ಕಾರ್ಕಳ ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿಲ್ಲ.




ಸೊರಬ ಮಧು ಬಂಗಾರಪ್ಪ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಲಾಗಿದೆ. ಹುಣಸೂರಿನಲ್ಲಿ ಎಚ್.ಪಿ. ಮಂಜುನಾಥ್ ಟಿಕೆಟ್ ಪಡೆದಿದ್ದಾರೆ.
The Congress party released its first list of 124 candidates for the upcoming legislative assembly elections. It is confirmed that former chief minister and leader of opposition Siddaramaiah will be contesting from Varuna constituency. D K Shivakumar will be contesting from Kanakapura.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm