ಬ್ರೇಕಿಂಗ್ ನ್ಯೂಸ್
27-03-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾಗೊಂಡ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುವ ಹಾದಿಯಲ್ಲಿ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಪುತ್ರ ಪ್ರಶಾಂತ್ ಮಾಡಾಳ್ ಹಣದೊಂದಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.
ಇದಲ್ಲದೆ, ಬಂಧನ ಭೀತಿ ಎದುರಿಸುತ್ತಿದ್ದ ಮಾಡಾಳುಗೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್ ನಡೆಯ ಬಗ್ಗೆಯೂ ಟೀಕೆ ಕೇಳಿಬಂದಿತ್ತು. ಈ ಬಗ್ಗೆ ವಕೀಲರ ನಿಯೋಗ ಸುಪ್ರೀಂ ಕೋರ್ಟಿಗೂ ದೂರು ಬರೆದಿತ್ತು.
Bharatiya Janata Party MLA Madal Virupakshappa was arrested on Monday, hours after the Karnataka high court dismissed his bail application in a bribery case relating to Karnataka Soaps and Detergents Limited (KSDL).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm