ಬ್ರೇಕಿಂಗ್ ನ್ಯೂಸ್
24-10-20 04:28 pm Headline Karnataka News Network ಕರ್ನಾಟಕ
ಮಡಿಕೇರಿ, ಅಕ್ಟೋಬರ್ 24: ಬಿಜೆಪಿಗೆ ಬರಲು ಇನ್ನೂ ಹತ್ತು ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ, ಅವರೆಲ್ಲ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೊಸ ಬಾಂಬ್ ಹಾಕಿದ್ದಾರೆ.
ಶನಿವಾರ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಭ್ರಮ ನಿರಸನಗೊಂಡು ಅಲ್ಲಿನ ಶಾಸಕರು ಬಿಜೆಪಿಯತ್ತ ಬರುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಬಂಡೆ ಮತ್ತು ಹುಲಿಯ ನಡುವೆ ನಾಯಕತ್ವಕ್ಕಾಗಿ ಸಮರ ಏರ್ಪಟ್ಚಿದೆ. ಸಿಎಂ ಸ್ಥಾನಕ್ಕಾಗಿ ಈಗಲೇ ಕಚ್ಚಾಟ ಆರಂಭಿಸಿದ್ದಾರೆ. ಆರ್.ಆರ್ ನಗರದಲ್ಲಿ ಡಿಕೆ ಶಿವಕುಮಾರ್, ಶಿರಾದಲ್ಲಿ ಸಿದ್ದರಾಮಯ್ಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡು ಕಡೆಯೂ ಕಾಂಗ್ರೆಸ್ ಸೋಲು ಕಾಣಲಿದೆ. ಇವರ ಉಸ್ತುವಾರಿಗಳೇ ಕಾಂಗ್ರೆಸನ್ನು ಸೋಲಿಸಲಿದ್ದಾರೆ. ಬಿಜೆಪಿ ಅಲ್ಲಿ ನಿರಾಯಾಸವಾಗಿ ಗೆಲ್ಲಲಿದೆ ಎಂದರು. ಯಡಿಯೂರಪ್ಪ ನುಡಿದಂತೆ ನಡೆದುಕೊಂಡಿದ್ದಾರೆ. ಬಿಜೆಪಿಗೆ ಬಂದ 17 ಶಾಸಕರಿಗೂ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ರಾಜ್ಯದ ಜನರಿಗೆ ನೀಡಿರುವ ಭರವಸೆಯನ್ನು ಯಡಿಯೂರಪ್ಪ ಈಡೇರಿಸಲಿದ್ದಾರೆ ಎಂದರು.
ಸಿದ್ದರಾಮಯ್ಯ ತನ್ನನ್ನು ಕಾಡು ಮನುಷ್ಯ ಎಂದು ಟೀಕಿಸಿದ್ದಕ್ಕೆ ಅವರ ಹೆಸರೆತ್ತದೆ ಟಾಂಗ್ ನೀಡಿದ ನಳಿನ್ ಕುಮಾರ್, ಕಾಡು ಮನುಷ್ಯನಿಗಿಂತ ಕಾಡು ಪ್ರಾಣಿ ಹೆಚ್ಚು ಕ್ರೂರಿ. ರಾಜ್ಯದಲ್ಲಿ ಹುಲಿ ಅಧಿಕಾರದಲ್ಲಿತ್ತು. ಅದಕ್ಕೆ ಗೋಮಾತೆ ಮೇಲೂ ಕನಿಕರ ಇರಲಿಲ್ಲ ಎಂದು ಟೀಕಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm