ಬ್ರೇಕಿಂಗ್ ನ್ಯೂಸ್
28-03-23 09:54 pm HK News Desk ಕರ್ನಾಟಕ
ಕಲಬುರಗಿ, ಮಾ.28: ಮೀಸಲಾತಿ ವಿಚಾರ ಸಂಬಂದ ಬಂಜಾರಾ ಸಮಾಜವನ್ನು ತಪ್ಪು ದಾರಿಗೆ ಎಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು
ಮೆಗಾ ಟೆಕ್ಸ್ ಟೈಲ್ ಪಾರ್ಕ್ ಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನೆ ಮೇಲೆ ದಾಳಿಯಲ್ಲಿ ಪಾಲ್ಗೊಂಡವರು ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ. ಅದರಲ್ಲಿ ಕೆಲವರನ್ನು ಬಂಧಿಸಲಾಗಿದ್ದು ಅವರೆಲ್ಲ ಕಾಂಗ್ರೆಸ್ ನವರಿದ್ದಾರೆ. ಹೀಗಿದ್ದ ಮೇಲೂ ಕಾಂಗ್ರೆಸ್ ನ ಡಿ.ಕೆ.ಶಿವಕುಮಾರ ಬಿಜೆಪಿಯ ದಾಳಿ ಎನ್ನುವುದು ನಾಚಿಗೇಡಿತನ ಸಂಗತಿ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ನಾಯಕರು ರಾತ್ರಿ ಮೀಟಿಂಗ್ ಮಾಡಿ ಪಕ್ಕಾ ಪ್ಲ್ಯಾನ್ ಮಾಡಿಯೇ ಈ ಕೃತ್ಯ ನಡೆಸಿದ್ದಾರೆ ಎಂದು ಸಿಎಂ ವಾಗ್ದಾಳಿ ನಡೆಸಿದರು.
Former chief minister and JD(S) leader H D Kumaraswamy appealed to the people to bless the party to bring them back to power independently with full majority, like they had done for H D Deve Gowda to become the chief minister.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm