ಬ್ರೇಕಿಂಗ್ ನ್ಯೂಸ್
28-03-23 10:39 pm HK News Desk ಕರ್ನಾಟಕ
ಮಂಡ್ಯ, ಮಾ.28: ಕಾಂಗ್ರೆಸ್ ವತಿಯಿಂದ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಸ್ ಮೇಲಿಂದಲೇ ಜಾನಪದ ಕಲಾವಿದರಿಗೆ ಹಣವನ್ನು ಎರಚುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಮಂಡ್ಯ ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇನ್ನು ಅಲ್ಲಿನ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡ ಅವರ ಪರವಾಗಿ ಬೇವಿನಹಳ್ಳಿಯಲ್ಲಿ ಬಸ್ ಮೇಲಿಂದಲೇ ರೋಡ್ ಶೋ ಮೂಲಕ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಬೇವಿನಹಳ್ಳಿ ಬಸ್ ನಿಲ್ದಾಣದ ಬಳಿ ಹಲವು ಜಾನಪದ ಕಲಾತಂಡಗಳು ಪೂಜಾಕುಣಿತ ಹಾಗೂ ಪಟ ಕುಣಿತದ ದೇವರು ಹೊತ್ತುಕೊಂಡು ಕುಣಿಯುತ್ತಿದ್ದವು. ಇದನ್ನು ನೊಡಿದ ಡಿ.ಕೆ. ಶಿವಕುಮಾರ್ ಬಸ್ ಮೇಲಿಂದಲೇ ನೋಟಿನ ಕಂತೆಯನ್ನು ತೆರೆದು ಕಲಾ ತಂಡಗಳತ್ತ ಎಸೆದು ದರ್ಪ ತೋರಿದ್ದಾರೆ.

500 ಮುಖಬೆಲೆಯ ನೋಟುಗಳು;
ಇನ್ನು ಬಸ್ ಮೇಲಿಂದಲೇ ರೋಡ್ ಶೋ ಮೂಲಕ ಜನರತ್ತ ಕೈಬೀಸಿ ಮಾತನಾಡುತ್ತಾ ಸಾಗುತ್ತಿದ್ದ ವೇಳೆ ಡಿ.ಕೆ. ಶಿವಕುಮಾರ್ 500 ರೂ. ಮುಖಬೆಲೆಯ ಹಲವು ನೋಟುಗಳನ್ನು ಎರಚಿದ್ದಾರೆ. ಇನ್ನು ಜಾನಪದ ಕಲಾವಿದರಿಗೆ ಈ ಹಣ ಎರಚಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೂ, ಕಲಾವಿದರು ಪೂಜಾ ಕುಣಿತದ ದೇವರು ಹೊತ್ತುಕೊಂಡಿದ್ದು, ಇದು ಕಾಂಗ್ರೆಸ್ ಕಾರ್ಯಕರ್ತರ ಪಾಲಾಗಿದೆ ಎಂದು ಸ್ಥಳೀಯರು ಹಾಗೂ ಕಲಾತಂಡದ ಸದಸ್ಯರು ಹೇಳಿದ್ದಾರೆ. ಆದರೆ, ಕಲಾವಿದರ ಮೇಲೆ ಹಣವನ್ನು ಎರಚಿ ದರ್ಪ ತೋರಿಸಿದ ಡಿ.ಕೆ. ಶಿವಕುಮಾರ್ ಅವರ ಮೇಲೆ ಸ್ಥಳೀಯ ಮತದಾರರು ಮಾತ್ರ ಆಕ್ರೋಶ ಹೊರಹಾಕಿದ್ದಾರೆ.
ಅಂದು ರಮೇಶ್ ಕುಮಾರ್ ಅವರು ನಾಲ್ಕು ತಲೆಮಾರಿಗಾಗುವಷ್ಟು ನಾವು ಕಾಂಗ್ರೆಸ್ನಿಂದ ಪಡೆದಿದ್ದೇವೆ ಎಂದಿದ್ದರು. ಇಂದು ಅದೇ ಕಾಂಗ್ರೆಸ್ಸಿನ ಅಧ್ಯಕ್ಷ @DKShivakumar ಅವರು ಪ್ರಜಾದ್ರೋಹಿ ಯಾತ್ರೆಯಲ್ಲಿ ಹಣವನ್ನು ಎಸೆಯುತ್ತಿರುವುದನ್ನು ನೋಡಿದರೆ ಎಲ್ಲರಿಗೂ ಅರ್ಥ ಆಗುತ್ತದೆ.#ಪ್ರಜಾದ್ರೋಹಯಾತ್ರೆ pic.twitter.com/vG6NaeArES
— BJP Karnataka (@BJP4Karnataka) March 28, 2023
Karnataka Congress president DK Shivakumar, on the campaign trail in Mandya, threw money on people during a rally on Wednesday. In a video, Shivakumar was seen throwing currency notes on people part of a chariot procession near Bevinahalli.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm