ಬ್ರೇಕಿಂಗ್ ನ್ಯೂಸ್
29-03-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುರುಡು ಕಾಂಚಾಣ ಸದ್ದು ಜೋರಾಗಿದ್ದು, ಮಾ.28 ಒಂದೇ ದಿನ ಬೆಂಗಳೂರು ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ.
ನಿನ್ನೆ ಒಂದೇ ದಿನಕ್ಕೆ 1.85 ಕೋಟಿ ರೂ. ನಗದು, 3.4 ಕೆಜಿ ಚಿನ್ನಾಭರಣ ಹಾಗೂ 36 ಕೆಜಿ ಬೆಳ್ಳಿಯಾಭರಣಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಕೋಟ್ಯಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ.
ಲಗ್ಗೆರೆಯ ಬಳಿ 1 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದರೆ, ಹಲಸೂರು ಗೇಟ್ ಬಳಿ 35 ಲಕ್ಷ ರೂ., ಎಸ್ ಜೆ ಪಾರ್ಕ್ ಬಳಿ 10 ಲಕ್ಷ ರೂ., ಅಮೃತಹಳ್ಳಿಯ ಬಳಿ 30 ಲಕ್ಷ ರೂ., ಹಾಗೂ ಬೆಂಗಳೂರು ಗಡಿ ಭಾಗದಲ್ಲಿ 10 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋರಮಂಗಲದಲ್ಲಿ 504 ಕುಕ್ಕರ್ಗಳು, ದೇವನಹಳ್ಳಿಯ ಬಳಿ 536 ಸೀರೆಗಳು, ಡಿಜೆ ಹಳ್ಳಿಯ ಬಳಿ ಲಕ್ಷಾಂತರ ಮೌಲ್ಯದ ಕೊಕೇನ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಹಣ, ಚಿನ್ನಾಭರಣ ಹಾಗೂ ವಸ್ತುಗಳು ಅಕ್ರಮ ಸಾಗಾಟ ನಡೆಯುತ್ತಿದ್ದು, ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ.
In the wake of the approaching assembly polls, state police have stepped up security to put an end to election irregularities. For this, check posts have been made across the state and every vehicle is being inspected.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm