ಬ್ರೇಕಿಂಗ್ ನ್ಯೂಸ್
29-03-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುರುಡು ಕಾಂಚಾಣ ಸದ್ದು ಜೋರಾಗಿದ್ದು, ಮಾ.28 ಒಂದೇ ದಿನ ಬೆಂಗಳೂರು ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ.
ನಿನ್ನೆ ಒಂದೇ ದಿನಕ್ಕೆ 1.85 ಕೋಟಿ ರೂ. ನಗದು, 3.4 ಕೆಜಿ ಚಿನ್ನಾಭರಣ ಹಾಗೂ 36 ಕೆಜಿ ಬೆಳ್ಳಿಯಾಭರಣಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಕೋಟ್ಯಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ.
ಲಗ್ಗೆರೆಯ ಬಳಿ 1 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದರೆ, ಹಲಸೂರು ಗೇಟ್ ಬಳಿ 35 ಲಕ್ಷ ರೂ., ಎಸ್ ಜೆ ಪಾರ್ಕ್ ಬಳಿ 10 ಲಕ್ಷ ರೂ., ಅಮೃತಹಳ್ಳಿಯ ಬಳಿ 30 ಲಕ್ಷ ರೂ., ಹಾಗೂ ಬೆಂಗಳೂರು ಗಡಿ ಭಾಗದಲ್ಲಿ 10 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋರಮಂಗಲದಲ್ಲಿ 504 ಕುಕ್ಕರ್ಗಳು, ದೇವನಹಳ್ಳಿಯ ಬಳಿ 536 ಸೀರೆಗಳು, ಡಿಜೆ ಹಳ್ಳಿಯ ಬಳಿ ಲಕ್ಷಾಂತರ ಮೌಲ್ಯದ ಕೊಕೇನ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಹಣ, ಚಿನ್ನಾಭರಣ ಹಾಗೂ ವಸ್ತುಗಳು ಅಕ್ರಮ ಸಾಗಾಟ ನಡೆಯುತ್ತಿದ್ದು, ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ.
In the wake of the approaching assembly polls, state police have stepped up security to put an end to election irregularities. For this, check posts have been made across the state and every vehicle is being inspected.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm