ಬ್ರೇಕಿಂಗ್ ನ್ಯೂಸ್
29-03-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುರುಡು ಕಾಂಚಾಣ ಸದ್ದು ಜೋರಾಗಿದ್ದು, ಮಾ.28 ಒಂದೇ ದಿನ ಬೆಂಗಳೂರು ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ.
ನಿನ್ನೆ ಒಂದೇ ದಿನಕ್ಕೆ 1.85 ಕೋಟಿ ರೂ. ನಗದು, 3.4 ಕೆಜಿ ಚಿನ್ನಾಭರಣ ಹಾಗೂ 36 ಕೆಜಿ ಬೆಳ್ಳಿಯಾಭರಣಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಕೋಟ್ಯಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ.
ಲಗ್ಗೆರೆಯ ಬಳಿ 1 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದರೆ, ಹಲಸೂರು ಗೇಟ್ ಬಳಿ 35 ಲಕ್ಷ ರೂ., ಎಸ್ ಜೆ ಪಾರ್ಕ್ ಬಳಿ 10 ಲಕ್ಷ ರೂ., ಅಮೃತಹಳ್ಳಿಯ ಬಳಿ 30 ಲಕ್ಷ ರೂ., ಹಾಗೂ ಬೆಂಗಳೂರು ಗಡಿ ಭಾಗದಲ್ಲಿ 10 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋರಮಂಗಲದಲ್ಲಿ 504 ಕುಕ್ಕರ್ಗಳು, ದೇವನಹಳ್ಳಿಯ ಬಳಿ 536 ಸೀರೆಗಳು, ಡಿಜೆ ಹಳ್ಳಿಯ ಬಳಿ ಲಕ್ಷಾಂತರ ಮೌಲ್ಯದ ಕೊಕೇನ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಹಣ, ಚಿನ್ನಾಭರಣ ಹಾಗೂ ವಸ್ತುಗಳು ಅಕ್ರಮ ಸಾಗಾಟ ನಡೆಯುತ್ತಿದ್ದು, ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ.
In the wake of the approaching assembly polls, state police have stepped up security to put an end to election irregularities. For this, check posts have been made across the state and every vehicle is being inspected.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm