ಬ್ರೇಕಿಂಗ್ ನ್ಯೂಸ್
29-03-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುರುಡು ಕಾಂಚಾಣ ಸದ್ದು ಜೋರಾಗಿದ್ದು, ಮಾ.28 ಒಂದೇ ದಿನ ಬೆಂಗಳೂರು ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ.
ನಿನ್ನೆ ಒಂದೇ ದಿನಕ್ಕೆ 1.85 ಕೋಟಿ ರೂ. ನಗದು, 3.4 ಕೆಜಿ ಚಿನ್ನಾಭರಣ ಹಾಗೂ 36 ಕೆಜಿ ಬೆಳ್ಳಿಯಾಭರಣಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಕೋಟ್ಯಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ.
ಲಗ್ಗೆರೆಯ ಬಳಿ 1 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದರೆ, ಹಲಸೂರು ಗೇಟ್ ಬಳಿ 35 ಲಕ್ಷ ರೂ., ಎಸ್ ಜೆ ಪಾರ್ಕ್ ಬಳಿ 10 ಲಕ್ಷ ರೂ., ಅಮೃತಹಳ್ಳಿಯ ಬಳಿ 30 ಲಕ್ಷ ರೂ., ಹಾಗೂ ಬೆಂಗಳೂರು ಗಡಿ ಭಾಗದಲ್ಲಿ 10 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋರಮಂಗಲದಲ್ಲಿ 504 ಕುಕ್ಕರ್ಗಳು, ದೇವನಹಳ್ಳಿಯ ಬಳಿ 536 ಸೀರೆಗಳು, ಡಿಜೆ ಹಳ್ಳಿಯ ಬಳಿ ಲಕ್ಷಾಂತರ ಮೌಲ್ಯದ ಕೊಕೇನ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಹಣ, ಚಿನ್ನಾಭರಣ ಹಾಗೂ ವಸ್ತುಗಳು ಅಕ್ರಮ ಸಾಗಾಟ ನಡೆಯುತ್ತಿದ್ದು, ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ.
In the wake of the approaching assembly polls, state police have stepped up security to put an end to election irregularities. For this, check posts have been made across the state and every vehicle is being inspected.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm