ಬ್ರೇಕಿಂಗ್ ನ್ಯೂಸ್
29-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದೇ ವೇಳೆ, ಹಲವು ಏಜೆನ್ಸಿಗಳು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಿಸಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದ್ದು ಬಿಜೆಪಿ 68ರಿಂದ 80ಕ್ಕೆ ಕುಸಿಯಲಿದೆ ಎಂದಿದೆ.
ಎಬಿಪಿ ಸಿ ವೋಟರ್ ಕರ್ನಾಟಕ ಚುನಾವಣೆಯ ಸಮೀಕ್ಷಾ ವರದಿ ಹೀಗಿದೆ. ಕಾಂಗ್ರೆಸ್: 115 ರಿಂದ 127 ಸ್ಥಾನ, ಬಿಜೆಪಿ: 68 ರಿಂದ 80 ಸ್ಥಾನ, ಜೆಡಿಎಸ್: 23 ರಿಂದ 30 ಸ್ಥಾನ, ಇತರರು: 0 - 2
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಎಬಿಪಿ ಸಿ ವೋಟರ್ ಸಮೀಕ್ಷಾ ವರದಿಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್: 24 ರಿಂದ 28, ಬಿಜೆಪಿ: 1 ರಿಂದ 5, ಜೆಡಿಎಸ್: 26 ರಿಂದ 27, ಇತರರು: 0- 1

ಎಬಿಪಿ ಸಿವೋಟರ್ ಸಮೀಕ್ಷಾ ವರದಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಡಲಿದ್ದು ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್: 15 ರಿಂದ 19 ಸ್ಥಾನ, ಬಿಜೆಪಿ: 11 ರಿಂದ 15 ಸ್ಥಾನ, ಜೆಡಿಎಸ್: 1 ರಿಂದ 3, ಇತರರು: 0-1, ಒಟ್ಟು: 31 ಸ್ಥಾನ
ಕರಾವಳಿ ಕರ್ನಾಟಕದಲ್ಲಿ ಸಮೀಕ್ಷಾ ವರದಿ ; ಕಾಂಗ್ರೆಸ್: 8 ರಿಂದ 12 ಸ್ಥಾನ, ಬಿಜೆಪಿ: 9 ರಿಂದ 13 ಸ್ಥಾನ, ಜೆಡಿಎಸ್: 0-1, ಇತರರು: 0 -1
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ.
ABP news CVoter Karnataka Opinion Poll Projects Congress to bag major victory in state. The ABP-CVoter Karnataka Opinion Poll has projected 115-127 seats for the Congress, 68-80 seats for the BJP, and 23-35 seats for the JD(S). ABP C Voter survey says congress will be in power with simple majority.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm