ಬ್ರೇಕಿಂಗ್ ನ್ಯೂಸ್
29-03-23 10:29 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ರೋಡ್ ಶೋ ವೇಳೆ ಕಲಾವಿದರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರದಲ್ಲಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ತೆರೆದ ಬಸ್ನಲ್ಲಿ ರೋಡ್ ಶೋ ನಡೆಸಿದ್ದ ಡಿಕೆಶಿ ಕಲಾವಿದರತ್ತ ಹಣ ಎಸೆದಿದ್ದರು. ಈ ಬಗ್ಗೆ ಬಿಜೆಪಿ ಎಂಎಲ್ಸಿ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜತೆಗೆ, ಎಸ್ಡಿಪಿಐ ಮುಖಂಡನೊಬ್ಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರದಲ್ಲೂ ದೂರು ಸಲ್ಲಿಸಲಾಗಿದೆ.
ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಒಂದು ಬದಿಯಲ್ಲಿ ಕಲಾವಿದರ ತಂಡ ವಿವಿಧ ಪ್ರದರ್ಶನಗಳನ್ನು ನಡೆಸುತ್ತಿತ್ತು. ಅವರತ್ತ ಡಿಕೆಶಿ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದಿದ್ದರು. ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

ಮುಸ್ಲಿಮರ ಮೀಸಲಾತಿ ವಾಪಸ್ ಕೊಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಡ್ಡಿ ಬಿಚ್ಚಿಸುತ್ತೇವೆ ಎಂದು ಚಿತ್ರದುರ್ಗ ಜಿಲ್ಲೆಯ ಎಸ್ಡಿಪಿಐ ಮುಖಂಡರೊಬ್ಬರು ಇತ್ತೀಚೆಗೆ ಹೇಳಿದ್ದರು. ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸುವ ಬಗ್ಗೆ ಕಳೆದ ವಾರ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್ಡಿಪಿಐ ಮುಖಂಡರು ಬಿಜೆಪಿ ಹಾಗೂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದರು.
Karnataka BJP Wednesday filed a complaint against state Congress president DK Shivakumar after videos of him showering currency notes on crowds during a roadshow emerged on Tuesday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm