ಬ್ರೇಕಿಂಗ್ ನ್ಯೂಸ್
01-04-23 07:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.1 : ಚಿಕ್ಕಮಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು ಮೂಲ ಮತ್ತು ವಲಸಿಗ ನಾಯಕರ ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡು ಕಿತ್ತಾಡಿಕೊಂಡಿವೆ. ಕೆಪಿಸಿಸಿ ಸಂಯೋಜಕರ ಮೇಲೆ ಹಲ್ಲೆ ನಡೆಸಲಾಗಿದೆ.
ಕಾರ್ಯಕರ್ತರು ತಾವು ತಾವೇ ಹೊಡೆದಾಡಿ ಪರಸ್ಪರ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ತಾಲೂಕು ಅಧ್ಯಕ್ಷ ಮಾತಿಗೆ ಮುಂದಾಗುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಆಕಾಂಕ್ಷಿಗಳ ಬೆಂಬಲಿಗರ ತಳ್ಳಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಉದ್ರಿಕ್ತ ಕಾರ್ಯಕರ್ತರನ್ನು ಹೊರಕ್ಕೆ ಕಳಿಸಿದ್ದಾರೆ. ಪರ ವಿರೋಧ ನಡುವೆಯೇ ಕಾರ್ಯಕರ್ತರು ಸಭೆಯಿಂದ ಹೊರ ನಡೆದಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಎರಡು ಬಣಗಳು ಕಿತ್ತಾಟ ನಡೆಸಿವೆ. ಟಿಕೆಟ್ ವಿಚಾರದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆಯಿಂದಲೂ ಸಭೆ ನಡೆದಿತ್ತು. ಬಳಿಕ ಮಾತಿಗೆ ಮಾತು ಬೆಳೆದು ಕುರ್ಚಿ ಹಿಡಿದು ಹೊಡೆದಾಟ ನಡೆಸಿದ್ದಾರೆ. ಕೆಪಿಸಿಸಿ ಸಂಯೋಜಕರಾಗಿದ್ದ ಪವನ್ ಮೇಲೆ ಹಲ್ಲೆ ನಡೆಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡೋಣ ಎನ್ನುತ್ತಿದ್ದಂತೆ ಮಾರಾಮಾರಿ ಶುರುವಾಗಿದೆ. ಇವರ ಮಾತಿನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಗರಂ ಆಗಿದ್ದಾರೆ. ಇದೇ ವೇಳೆ, ಪಕ್ಷ ಒಗ್ಗಟ್ಟಾಗಿ ಹೋಗಲಿ ಎಂದ ಮಂಜೇಗೌಡ ವಿರುದ್ಧವೂ ಕಾರ್ಯಕರ್ತರು ರೆಬಲ್ ಆಗಿದ್ದಾರೆ. ಯಾರಿಗೋ ಅಲ್ಲ... ಅಂತ ಮಂಜೇಗೌಡ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದು ಗಲಾಟೆ ನಡೆದಿದೆ. ನೋಡ ನೋಡ್ತಿದ್ದಂತೆ ಕಾಂಗ್ರೆಸ್ ಕಚೇರಿ ರಣರಂಗವಾಗಿದೆ.
#chikmagalu #congress office turns ugly after #fight over #ticket, #KPCC organiser attacked by members #BreakingNews #karnatakacongress pic.twitter.com/HpyLizhsIb
— Headline Karnataka (@hknewsonline) April 1, 2023
chikmagalu congress office turns ugly after fight over ticket, KPCC organiser attacked by members
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm