ಬ್ರೇಕಿಂಗ್ ನ್ಯೂಸ್
04-04-23 04:33 pm Bangalore Correspondent ಕರ್ನಾಟಕ
ಬೆಂಗಳೂರು, ಎ.4 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎನ್ನುವ ವದಂತಿ ಇದೆ. ಇದರ ನಡುವಲ್ಲೇ ಸಿಎಂ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿದ್ದು, ಬಿಜೆಪಿ ಮೊದಲ ಪಟ್ಟಿಯಲ್ಲೇ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಾಗುವುದು ಎಂದು ಹೇಳಿದ್ದಾರೆ.
ಎಪ್ರಿಲ್ 4 ಮತ್ತು 5ರಂದು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಇಂದು ಸಭೆಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಬಾರಿ ಬಿಜೆಪಿ ಪಟ್ಟಿಯಲ್ಲಿ ಹಲವು ಅಚ್ಚರಿಯ ಪ್ಯಾಕೇಜ್ಗಳು ಇರಲಿವೆ. ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಚ್ಚರಿಗಳು ಇರಲಿವೆ. ಹಲವು ಕಡೆ ಹೊಸ ಪ್ರಯೋಗ ಮಾಡಲಾಗುವುದು. ಈ ರೀತಿಯ ಪ್ರಯೋಗ ಹಲವು ರಾಜ್ಯಗಳಲ್ಲಿ ಯಶಸ್ವಿಯಾಗಿದ್ದು ಮೊದಲ ಪಟ್ಟಿಯಲ್ಲೇ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು.
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಎರಡು ದಿನಗಳ ಜಿಲ್ಲಾ ಮಟ್ಟದ ಸಮಿತಿಗಳ ಸಭೆ ಮುಗಿದಿದೆ. ಇಂದು ಮತ್ತು ನಾಳೆ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಮಿತಿಗೆ ಕಳುಹಿಸಲಾಗುವುದು. ಏಪ್ರಿಲ್ 8 ರಂದು ಕೇಂದ್ರ ಸಮಿತಿಯಿಂದ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಪ್ರಜಾಸತ್ತಾತ್ಮಕ ರೀತಿಯಲ್ಲಿ ಟಿಕೆಟ್ಗಳನ್ನು ವಿತರಿಸಲಾಗುವುದು, ತಳಮಟ್ಟದಿಂದ ವರದಿಗಳನ್ನು ಪಡೆದ ನಂತರ, ಅದರ ಆಧಾರದಲ್ಲಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು. ಇದಲ್ಲದೆ, ಸಿಎಂ ಬೊಮ್ಮಾಯಿ ಎಪ್ರಿಲ್ 7ರಂದು ದೆಹಲಿಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ಇದೆ.
Karnataka Chief Minister Basavaraj Bommai on Tuesday stated that the BJP would announce tickets to new faces in several constituencies in the first list. Talking to reporters ahead of the state election committee meeting, CM Bommai stated that there are going to be surprise packages. "In this general election there will be surprise in thje selection of candidates.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm