ಬ್ರೇಕಿಂಗ್ ನ್ಯೂಸ್
05-04-23 02:04 pm Bangalore Correspondent ಕರ್ನಾಟಕ
ಬೆಂಗಳೂರು, ಎ.5: ಖ್ಯಾತ ಚಿತ್ರನಟ ಸುದೀಪ್ ಬಿಜೆಪಿ ಸೇರುತ್ತಾರೆಂಬ ವದಂತಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ. ತಾನು ಯಾವುದೇ ಪಕ್ಷ ಸೇರುವುದಿಲ್ಲ. ಜೊತೆಗೆ, ಯಾವುದೇ ಕಡೆ ಸ್ಪರ್ಧೆಯನ್ನೂ ಮಾಡೋದಿಲ್ಲ ಎಂದು ಹೇಳಿದ್ದಾರೆ.
ನಟ ಸುದೀಪ್ ಜೊತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿ ನಡೆಸುತ್ತಾರೆ, ಅಧಿಕೃತವಾಗಿ ಬಿಜೆಪಿಗೆ ಸೇರುತ್ತಾರೆಂದು ಬೆಳಗ್ಗಿನಿಂದಲೇ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ, ನಟ ಪ್ರಕಾಶ್ ರೈ ಬಿಜೆಪಿ ಸೋಲುವ ಭಯದಲ್ಲಿ ಸುದೀಪ್ ಅವರನ್ನು ಕರೆಸಿಕೊಳ್ಳುತ್ತಿದೆ. ಆದರೆ ಸುದೀಪ್ ಅವರು ತಮ್ಮನ್ನು ಮಾರಿಕೊಳ್ಳಲ್ಲ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದರು. ಇದಲ್ಲದೆ, ಸುದೀಪ್ ಅವರಿಗೆ ಬೆದರಿಕೆ ಒಡ್ಡಲಾಗಿದೆ ಎನ್ನುವ ಸುದ್ದಿಗಳೂ ಬಂದಿದ್ದವು. ಆದರೆ, ಆ ಬೆದರಿಕೆ ಪತ್ರ ವಾರದ ಮೊದಲೇ ಬಂದಿದೆ ಎನ್ನಲಾಗುತ್ತಿದ್ದು, ಆ ಬಗ್ಗೆ ಪೊಲೀಸ್ ದೂರು ಕೂಡ ದಾಖಲಾಗಿದೆಯಂತೆ.
ಈ ನಡುವೆ, ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಸುದೀಪ್, ನಾನು ಯಾವುದೇ ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದಿದ್ದಾರೆ. ಅಲ್ಲದೆ, ನನಗೆ ಕೆಲವರು ತುಂಬ ಆಪ್ತರಿದ್ದಾರೆ, ನಾನು ಸಣ್ಣಂದಿನಿಂದ ಇಷ್ಟು ಎತ್ತರಕ್ಕೆ ಕಾರಣವಾದ ಕೆಲವರಿದ್ದಾರೆ. ಅವರನ್ನು ಬಿಟ್ಟಾಕಲಾಗದು. ನಾನು ಆ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟನೆ ಕೊಡುತ್ತೇನೆ. ಆದರೆ ಒಂದಂತೂ ಸ್ಪಷ್ಟ. ನಾನು ಚುನಾವಣೆ ಸ್ಪರ್ಧೆ ಮಾಡಲ್ಲ. ಪಕ್ಷ ಸೇರ್ಪಡೆಯೂ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಸುದೀಪ್ ಬಹುತೇಕ ಬಿಜೆಪಿ ಕೆಲವು ಶಾಸಕರ ಪರವಾಗಿ ಪ್ರಚಾರ ನಡೆಸುವುದಂತೂ ಖಚಿತ ಎನ್ನಲಾಗಿದೆ.
ಇತ್ತೀಚೆಗೆ ನಟ ಸುದೀಪ್ ಅವರನ್ನು ಪಕ್ಷಕ್ಕೆ ಆಹ್ವಾನಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಆದರೆ ಕಾಂಗ್ರೆಸ್ ಸೇರುವ ಬಗ್ಗೆಯಾಗಲೀ, ಭೇಟಿಯ ಬಗ್ಗೆಯಾಗಲೀ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಸಿಎಂ ಬೊಮ್ಮಾಯಿ, ಸಚಿವರಾದ ಅಶೋಕ್, ಸುಧಾಕರ್ ಅವರು ಸುದೀಪ್ ಜೊತೆಗೆ ಸುದ್ದಿಗೋಷ್ಟಿ ನಡೆಸಿದ್ದಾರೆ.
Amid speculations over Kannada movie star Kiccha Sudeep joining the Bhartiya Janata Party ahead of the Karnataka assembly elections, the actor has cleared the air stating that he will only be campaigning for the party but will not contesting elections. Earlier, he was set to visit the party's state headquarters at 1:30 pm. Other than Sudeep, several other prominent actors were also approached to be star campaigners for the elections.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm