ಬ್ರೇಕಿಂಗ್ ನ್ಯೂಸ್
05-04-23 11:05 pm Bangalore Correspondent ಕರ್ನಾಟಕ
ಬೆಂಗಳೂರು, ಎ.5 : ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ರಾಜ್ಯದಾದ್ಯಂತ ಕಳೆದ ಒಂದು ವಾರದ ಅವಧಿಯಲ್ಲಿ 69.36 ಕೋಟಿ ರೂ. ಮೌಲ್ಯದ ನಗದು ಮತ್ತು ಉಡುಗೊರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನೀತಿನ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಇಷ್ಟೊಂದು ಮೊತ್ತದ ನಗದು, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ವಶಕ್ಕೆ ಪಡೆದಿರುವುದರಲ್ಲಿ 22.75 ಕೋಟಿ ರೂ. ನಗದು, 12 ಕೋಟಿ ರೂ. ಮೌಲ್ಯದ ಉಡುಗೊರೆ ವಸ್ತುಗಳು ಸೇರಿವೆ. ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಸೇರಿದಂತೆ ಒಟ್ಟು 69,36,17,467 ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಸುಮಾರು 526 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ತಿಳಿಸಿದೆ.
ಎಟಿಎಂ ವಾಹನದಲ್ಲಿ 56 ಲಕ್ಷ ಹಣ ಪತ್ತೆ
ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಟೋಲ್ ಬಳಿ ಸುಮಾರು 56 ಲಕ್ಷ ರೂ. ದಾಖಲೆ ಇಲ್ಲದ ನಗದು ವಶಪಡಿಸಿಕೊಳ್ಳಲಾಗಿದೆ. ಎಟಿಎಂಗಳಿಗೆ ತುಂಬಿಸಲು ಹಣ ಕೊಂಡೊಯ್ಯುವ ವಾಹನಗಳಲ್ಲಿ ಈ ನಗದನ್ನು ಒಯ್ಯಲಾಗುತ್ತಿತ್ತು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ನಗದು ಸಾಗಾಟ ನಡೆದಿತ್ತು. ಅನುಮಾನ ಬಂದ ಕಾರಣ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದು, ಚಾಲಕ, ಗನ್ಮ್ಯಾನ್ ಮತ್ತು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದಾರೆ.
The seizures include cash ( ₹22.75 crore), liquor ( ₹24.45 crore) and freebies ( ₹12 crore), the office of the Chief Electoral Officer, Karnataka, said in a press release. As many as 526 FIRs have been booked with regard to the seizures. ".....the worth of total seizure which includes cash, material, liquor, drug etc total to ₹69,36,17,467", it said.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm