ಬ್ರೇಕಿಂಗ್ ನ್ಯೂಸ್
05-04-23 11:05 pm Bangalore Correspondent ಕರ್ನಾಟಕ
ಬೆಂಗಳೂರು, ಎ.5 : ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ರಾಜ್ಯದಾದ್ಯಂತ ಕಳೆದ ಒಂದು ವಾರದ ಅವಧಿಯಲ್ಲಿ 69.36 ಕೋಟಿ ರೂ. ಮೌಲ್ಯದ ನಗದು ಮತ್ತು ಉಡುಗೊರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನೀತಿನ ಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ನಂತರ ಇಷ್ಟೊಂದು ಮೊತ್ತದ ನಗದು, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ವಶಕ್ಕೆ ಪಡೆದಿರುವುದರಲ್ಲಿ 22.75 ಕೋಟಿ ರೂ. ನಗದು, 12 ಕೋಟಿ ರೂ. ಮೌಲ್ಯದ ಉಡುಗೊರೆ ವಸ್ತುಗಳು ಸೇರಿವೆ. ನಗದು, ಇತರೆ ವಸ್ತುಗಳು, ಮದ್ಯ, ಮಾದಕ ದ್ರವ್ಯ ಸೇರಿದಂತೆ ಒಟ್ಟು 69,36,17,467 ರೂ. ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಸುಮಾರು 526 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ತಿಳಿಸಿದೆ.
ಎಟಿಎಂ ವಾಹನದಲ್ಲಿ 56 ಲಕ್ಷ ಹಣ ಪತ್ತೆ
ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಟೋಲ್ ಬಳಿ ಸುಮಾರು 56 ಲಕ್ಷ ರೂ. ದಾಖಲೆ ಇಲ್ಲದ ನಗದು ವಶಪಡಿಸಿಕೊಳ್ಳಲಾಗಿದೆ. ಎಟಿಎಂಗಳಿಗೆ ತುಂಬಿಸಲು ಹಣ ಕೊಂಡೊಯ್ಯುವ ವಾಹನಗಳಲ್ಲಿ ಈ ನಗದನ್ನು ಒಯ್ಯಲಾಗುತ್ತಿತ್ತು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ನಗದು ಸಾಗಾಟ ನಡೆದಿತ್ತು. ಅನುಮಾನ ಬಂದ ಕಾರಣ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದು, ಚಾಲಕ, ಗನ್ಮ್ಯಾನ್ ಮತ್ತು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದಾರೆ.
The seizures include cash ( ₹22.75 crore), liquor ( ₹24.45 crore) and freebies ( ₹12 crore), the office of the Chief Electoral Officer, Karnataka, said in a press release. As many as 526 FIRs have been booked with regard to the seizures. ".....the worth of total seizure which includes cash, material, liquor, drug etc total to ₹69,36,17,467", it said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm