ಬ್ರೇಕಿಂಗ್ ನ್ಯೂಸ್
07-04-23 03:26 pm HK News Desk ಕರ್ನಾಟಕ
ಮೈಸೂರು, ಎ.7: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದ ಮತ್ತು ತಿಂಗಳ ಹಿಂದಷ್ಟೇ ನಿಧನರಾಗಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ್ ಪತ್ನಿಯೂ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರು ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳು ಮಾರ್ಚ್ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದರು. ಇದೀಗ ಪತ್ನಿ ವೀಣಾ ಅವರು ಕೂಡ ಸಾವನ್ನಪ್ಪಿದ್ದು ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನದ ಬಳಿಕ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು.
ದಿವಂಗತ ಆರ್.ಧ್ರುವನಾರಾಯಣ ನಿಧನರಾಗಿ ಒಂದು ತಿಂಗಳು ಕಳೆಯುವುದರ ಒಳಗೆ ಪತ್ನಿ ವೀಣಾ ಧ್ರುವನಾರಾಯಣ್ ಸಾವನ್ನಪ್ಪಿದ್ದು ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ತಂದೆಯ ಅಕಾಲಿಕ ಸಾವಿನಿಂದ ಕಂಗಾಲಾಗಿದ್ದ ಧ್ರುವ ನಾರಾಯಣ್ ಅವರ ಪುತ್ರರಾದ ದರ್ಶನ್ ಮತ್ತು ಧೀರನ್ ಅವರಿಗೆ ಇದೀಗ ತಾಯಿಯ ನಿಧನ ಮತ್ತೊಂದು ಶಾಕ್ ನೀಡಿದೆ. ತಂದೆಯ ಸಾವಿನ ಬಳಿಕ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ದರ್ಶನ್ ಅವರು ಇದೀಗ ದಿಕ್ಕೇ ತೋಚದಂತಾಗಿದ್ದಾರೆ. ರಾಜಕಾರಣಿಗಳು ಪಕ್ಷ ಭೇದ ಮರೆತು ಧ್ರುವನಾರಾಯಣ್ ಮನೆಗೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.
Veena Dhruvanarayan, 51, wife of late KPCC working president and former MP R. Dhruvanarayan, passed away in a private hospital in Mysuru on April 7. She was ailing for some time. Her demise comes less than a month after Mr Dhruvanarayan passed away following a heart attack on March 11. They have two sons, one of whom Darshan Dhruvanarayan has been fielded by the Congress from the Nanjangud constituency.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm