ಬ್ರೇಕಿಂಗ್ ನ್ಯೂಸ್
07-04-23 03:26 pm HK News Desk ಕರ್ನಾಟಕ
ಮೈಸೂರು, ಎ.7: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದ ಮತ್ತು ತಿಂಗಳ ಹಿಂದಷ್ಟೇ ನಿಧನರಾಗಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ್ ಪತ್ನಿಯೂ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರು ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳು ಮಾರ್ಚ್ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದರು. ಇದೀಗ ಪತ್ನಿ ವೀಣಾ ಅವರು ಕೂಡ ಸಾವನ್ನಪ್ಪಿದ್ದು ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನದ ಬಳಿಕ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು.

ದಿವಂಗತ ಆರ್.ಧ್ರುವನಾರಾಯಣ ನಿಧನರಾಗಿ ಒಂದು ತಿಂಗಳು ಕಳೆಯುವುದರ ಒಳಗೆ ಪತ್ನಿ ವೀಣಾ ಧ್ರುವನಾರಾಯಣ್ ಸಾವನ್ನಪ್ಪಿದ್ದು ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ತಂದೆಯ ಅಕಾಲಿಕ ಸಾವಿನಿಂದ ಕಂಗಾಲಾಗಿದ್ದ ಧ್ರುವ ನಾರಾಯಣ್ ಅವರ ಪುತ್ರರಾದ ದರ್ಶನ್ ಮತ್ತು ಧೀರನ್ ಅವರಿಗೆ ಇದೀಗ ತಾಯಿಯ ನಿಧನ ಮತ್ತೊಂದು ಶಾಕ್ ನೀಡಿದೆ. ತಂದೆಯ ಸಾವಿನ ಬಳಿಕ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ದರ್ಶನ್ ಅವರು ಇದೀಗ ದಿಕ್ಕೇ ತೋಚದಂತಾಗಿದ್ದಾರೆ. ರಾಜಕಾರಣಿಗಳು ಪಕ್ಷ ಭೇದ ಮರೆತು ಧ್ರುವನಾರಾಯಣ್ ಮನೆಗೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.
Veena Dhruvanarayan, 51, wife of late KPCC working president and former MP R. Dhruvanarayan, passed away in a private hospital in Mysuru on April 7. She was ailing for some time. Her demise comes less than a month after Mr Dhruvanarayan passed away following a heart attack on March 11. They have two sons, one of whom Darshan Dhruvanarayan has been fielded by the Congress from the Nanjangud constituency.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm