ಬ್ರೇಕಿಂಗ್ ನ್ಯೂಸ್
12-04-23 08:39 pm HK News Desk ಕರ್ನಾಟಕ
ತುಮಕೂರು, ಎ.12 : ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸಿಕೊಂಡು ಪಕ್ಷಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜೀನಾಮೆ ಕೊಡೋದು ಸತ್ಯ. ನೂರಕ್ಕೆ ನೂರು ಪಾಲು ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗಾಗಿ ಜೋಳಿಗೆ ಹಾಕಿಕೊಂಡು ನಿಂತ್ಕೋಳ್ತೀನಿ.
ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳ್ತೀನಿ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೀನಿ. ನನಗೆ ಇವತ್ತು ರಾತ್ರಿಯ ವರೆಗೆ ಸಮಯ ಬೇಕು. ನನ್ನ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ.
ನಂತರ ನಿಮ್ಮ ಆಶಯದಂತೆಯೇ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ನೀವೇನು ರಾಜೀನಾಮೆ ಪತ್ರಗಳಿಗೆ ಸಹಿ ಹಾಕಿ ಇಟ್ಟುಕೊಂಡಿದ್ದೀರಿ, ಅದನ್ನೆಲ್ಲ ಜಿಲ್ಲಾ ಕಚೇರಿಗೆ ಕೊಟ್ಟು ಬನ್ನಿ. ಅದನ್ನೆಲ್ಲ ಅವರ ಮುಖದ ಮೇಲೆ ಬಿಸಾಕಿ ಬನ್ನಿ. ನಾನು ಅಲ್ಲಿ ಬರಲ್ಲ. ಯಾಕಂದ್ರೆ ನಾನು ಇನ್ಮೇಲೆ ಅಲ್ಲಿಗೆ ಕಾಲು ಹಾಕಲ್ಲ ಎಂದು ಬೆಂಬಲಿಗರ ಮುಂದೆ ಖಡಕ್ ಮಾತುಗಳನ್ನು ಹೇಳಿದ ಶಿವಣ್ಣ ನಾಳೆಯೇ ಪಕ್ಷೇತರ ಸ್ಪರ್ಧೆ ಘೋಷಣೆ ಮಾಡುತ್ತೇನೆ ಎಂದರು.
Influential Lingayat Leader, Sogadu Shivanna quits Bjp in Tumkuru.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm