ಬ್ರೇಕಿಂಗ್ ನ್ಯೂಸ್
12-04-23 11:44 pm HK News Desk ಕರ್ನಾಟಕ
ಉಡುಪಿ, ಎ.12: ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು 23 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರಿಗೆ ಆರೆಸ್ಸೆಸ್ ಹಿನ್ನೆಲೆಯ ಗುರುರಾಜ್ ಗಂಟಿಹೊಳೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕ್ಷೇತ್ರದ ಹಾಲಿ ಶಾಸಕ ಸುಕುಮಾರ ಶೆಟ್ಟಿಗೆ ಕೊಕ್ ನೀಡಲಾಗಿದ್ದು ಅವರ ಬದಲು ಗುರುರಾಜ್ ಗೆ ಮಣೆ ಹಾಕಲಾಗಿದೆ.
ಆರೆಸ್ಸೆಸ್ ಪೂರ್ಣಾವಧಿ ಪ್ರಚಾರಕ್ ಆಗಿದ್ದ ಗುರುರಾಜ್, ಬಳಿಕ ಬಿಜೆಪಿ ಸೇರ್ಪಡೆಗೊಂಡು ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಂಟ ಸಮುದಾಯದ ವ್ಯಕ್ತಿಯಾಗಿದ್ದು ಬೈಂದೂರು ತಾಲೂಕಿನ ಗಂಟಿಹೊಳೆಯವರು. ಪತ್ರಿಕೋದ್ಯಮದಲ್ಲಿ ಎಂಸಿಜೆ ಪದವಿ ಪಡೆದಿದ್ದಾರೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮೊದಲ ಪಟ್ಟಿಯಲ್ಲಿ ಬೈಂದೂರು ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.

ಉಳಿದಂತೆ, ಮೂಡಿಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಕುಮಾರಸ್ವಾಮಿ ಬದಲು ದೀಪಕ್ ದೊಡ್ಡಯ್ಯ ಟಿಕೆಟ್ ಪಡೆದಿದ್ದಾರೆ. ಜನಾರ್ದನ ರೆಡ್ಡಿ ಸ್ಪರ್ಧಿಸುವ ಗಂಗಾವತಿಯಲ್ಲಿ ಪರಣ್ಣ ಮುನವಳ್ಳಿ ಟಿಕೆಟ್ ಪಡೆದಿದ್ದಾರೆ.
Second list of BJP candidates for Karnataka Elections
— News Arena India (@NewsArenaIndia) April 12, 2023
BJP announced candidates for Jalandhar & Jharsuguda bypolls also. pic.twitter.com/5xn0VAGQVS
Karnataka BJP Second List Announced, Gururaj Gantihole gets Byndoor MLA Ticket, Deepak Doddaiah for Mudigere.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm