ಬ್ರೇಕಿಂಗ್ ನ್ಯೂಸ್
14-04-23 10:59 pm HK News Desk ಕರ್ನಾಟಕ
ಕಾರವಾರ, ಎ.14 : ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ತನ್ನ ಪುತ್ರ ನಿವೇದಿತಾ ಆಳ್ವಾಗೆ ಸಿಗೋದು ಖಚಿತ ಎಂದು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ. ಪುತ್ರ ನಿವೇದಿತಾ ಆಳ್ವಾಗೆ ಕಾಂಗ್ರೆಸ್ ಟಿಕೆಟ್ ಖಚಿತಗೊಂಡಿರುವ ಬಗ್ಗೆ ಮಾರ್ಗರೆಟ್ ಸುಳಿವು ನೀಡಿದ್ದಾರೆ.
ಐವತ್ತು ವರ್ಷದಿಂದ ರಾಜಕೀಯವಾಗಿ ಎಲ್ಲಾ ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಒಮ್ಮೆ ಅವಕಾಶ ನೀಡಿ, ಗೆಲ್ಲಿಸಿ ತನ್ನಿ ಎಂದು ಆಳ್ವಾ ಮತದಾರರಲ್ಲಿ ಮನವಿ ಮಾಡಿದ್ದಾರೆ. 81ನೇ ವರ್ಷದ ಹುಟ್ಟುಹಬ್ಬದ ಆಚರಣೆ ವೇಳೆ ಮಾರ್ಗರೇಟ್ ಈ ಸುಳಿವು ನೀಡಿದ್ದಾರೆ. ಕುಮಟಾ ತಾಲೂಕಿನ ಮೊರಬಾ ಗ್ರಾಮದಲ್ಲಿ ಮಾರ್ಗರೆಟ್ ಆಳ್ವಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಚುನಾವಣೆ ಕಾರಣಕ್ಕೆ ಮೊರಬಾ ಗ್ರಾಮದಲ್ಲಿ ಪ್ರತ್ಯೇಕ ಬಾಡಿಗೆ ಮನೆ ಮಾಡಿರುವ ಆಳ್ವಾ, ಒಂದು ತಿಂಗಳ ಕಾಲ ಇಲ್ಲೇ ಇರುತ್ತೇನೆ ಎಂಬ ಸುಳಿವು ನೀಡಿದ್ದಾರೆ. ಪುತ್ರ ನಿವೇದಿತಾ ಆಳ್ವಾ ಪರ ಪ್ರಚಾರಕ್ಕಾಗಿ ಮೊರಬಾದಲ್ಲಿ ವಾಸ್ತವ್ಯ ಮಾಡಿದ್ದಾರೆ.
ನಿವೇದಿತಾ ಆಳ್ವಾಗೆ ಕುಮಟಾದಲ್ಲಿ ಟಿಕೆಟ್ ಫಿಕ್ಸ್ ಆಗಿದ್ದು ಘೋಷಣೆ ಮಾತ್ರ ಬಾಕಿ ಎನ್ನಲಾಗುತ್ತಿದೆ. ಟಿಕೆಟ್ ಖಚಿತಪಡಿಸಿಯೇ ಮಾರ್ಗರೆಟ್ ಕ್ಷೇತ್ರಕ್ಕೆ ಆಗಮಿಸಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
Congress ticket for Nivedith Alva son of Margaret Alva in Kumta is fixed.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am