ಬ್ರೇಕಿಂಗ್ ನ್ಯೂಸ್
14-04-23 10:59 pm HK News Desk ಕರ್ನಾಟಕ
ಕಾರವಾರ, ಎ.14 : ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ತನ್ನ ಪುತ್ರ ನಿವೇದಿತಾ ಆಳ್ವಾಗೆ ಸಿಗೋದು ಖಚಿತ ಎಂದು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ. ಪುತ್ರ ನಿವೇದಿತಾ ಆಳ್ವಾಗೆ ಕಾಂಗ್ರೆಸ್ ಟಿಕೆಟ್ ಖಚಿತಗೊಂಡಿರುವ ಬಗ್ಗೆ ಮಾರ್ಗರೆಟ್ ಸುಳಿವು ನೀಡಿದ್ದಾರೆ.
ಐವತ್ತು ವರ್ಷದಿಂದ ರಾಜಕೀಯವಾಗಿ ಎಲ್ಲಾ ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಒಮ್ಮೆ ಅವಕಾಶ ನೀಡಿ, ಗೆಲ್ಲಿಸಿ ತನ್ನಿ ಎಂದು ಆಳ್ವಾ ಮತದಾರರಲ್ಲಿ ಮನವಿ ಮಾಡಿದ್ದಾರೆ. 81ನೇ ವರ್ಷದ ಹುಟ್ಟುಹಬ್ಬದ ಆಚರಣೆ ವೇಳೆ ಮಾರ್ಗರೇಟ್ ಈ ಸುಳಿವು ನೀಡಿದ್ದಾರೆ. ಕುಮಟಾ ತಾಲೂಕಿನ ಮೊರಬಾ ಗ್ರಾಮದಲ್ಲಿ ಮಾರ್ಗರೆಟ್ ಆಳ್ವಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಚುನಾವಣೆ ಕಾರಣಕ್ಕೆ ಮೊರಬಾ ಗ್ರಾಮದಲ್ಲಿ ಪ್ರತ್ಯೇಕ ಬಾಡಿಗೆ ಮನೆ ಮಾಡಿರುವ ಆಳ್ವಾ, ಒಂದು ತಿಂಗಳ ಕಾಲ ಇಲ್ಲೇ ಇರುತ್ತೇನೆ ಎಂಬ ಸುಳಿವು ನೀಡಿದ್ದಾರೆ. ಪುತ್ರ ನಿವೇದಿತಾ ಆಳ್ವಾ ಪರ ಪ್ರಚಾರಕ್ಕಾಗಿ ಮೊರಬಾದಲ್ಲಿ ವಾಸ್ತವ್ಯ ಮಾಡಿದ್ದಾರೆ.
ನಿವೇದಿತಾ ಆಳ್ವಾಗೆ ಕುಮಟಾದಲ್ಲಿ ಟಿಕೆಟ್ ಫಿಕ್ಸ್ ಆಗಿದ್ದು ಘೋಷಣೆ ಮಾತ್ರ ಬಾಕಿ ಎನ್ನಲಾಗುತ್ತಿದೆ. ಟಿಕೆಟ್ ಖಚಿತಪಡಿಸಿಯೇ ಮಾರ್ಗರೆಟ್ ಕ್ಷೇತ್ರಕ್ಕೆ ಆಗಮಿಸಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
Congress ticket for Nivedith Alva son of Margaret Alva in Kumta is fixed.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm