ಬ್ರೇಕಿಂಗ್ ನ್ಯೂಸ್
14-04-23 10:59 pm HK News Desk ಕರ್ನಾಟಕ
ಕಾರವಾರ, ಎ.14 : ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ತನ್ನ ಪುತ್ರ ನಿವೇದಿತಾ ಆಳ್ವಾಗೆ ಸಿಗೋದು ಖಚಿತ ಎಂದು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ. ಪುತ್ರ ನಿವೇದಿತಾ ಆಳ್ವಾಗೆ ಕಾಂಗ್ರೆಸ್ ಟಿಕೆಟ್ ಖಚಿತಗೊಂಡಿರುವ ಬಗ್ಗೆ ಮಾರ್ಗರೆಟ್ ಸುಳಿವು ನೀಡಿದ್ದಾರೆ.
ಐವತ್ತು ವರ್ಷದಿಂದ ರಾಜಕೀಯವಾಗಿ ಎಲ್ಲಾ ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಒಮ್ಮೆ ಅವಕಾಶ ನೀಡಿ, ಗೆಲ್ಲಿಸಿ ತನ್ನಿ ಎಂದು ಆಳ್ವಾ ಮತದಾರರಲ್ಲಿ ಮನವಿ ಮಾಡಿದ್ದಾರೆ. 81ನೇ ವರ್ಷದ ಹುಟ್ಟುಹಬ್ಬದ ಆಚರಣೆ ವೇಳೆ ಮಾರ್ಗರೇಟ್ ಈ ಸುಳಿವು ನೀಡಿದ್ದಾರೆ. ಕುಮಟಾ ತಾಲೂಕಿನ ಮೊರಬಾ ಗ್ರಾಮದಲ್ಲಿ ಮಾರ್ಗರೆಟ್ ಆಳ್ವಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಚುನಾವಣೆ ಕಾರಣಕ್ಕೆ ಮೊರಬಾ ಗ್ರಾಮದಲ್ಲಿ ಪ್ರತ್ಯೇಕ ಬಾಡಿಗೆ ಮನೆ ಮಾಡಿರುವ ಆಳ್ವಾ, ಒಂದು ತಿಂಗಳ ಕಾಲ ಇಲ್ಲೇ ಇರುತ್ತೇನೆ ಎಂಬ ಸುಳಿವು ನೀಡಿದ್ದಾರೆ. ಪುತ್ರ ನಿವೇದಿತಾ ಆಳ್ವಾ ಪರ ಪ್ರಚಾರಕ್ಕಾಗಿ ಮೊರಬಾದಲ್ಲಿ ವಾಸ್ತವ್ಯ ಮಾಡಿದ್ದಾರೆ.
ನಿವೇದಿತಾ ಆಳ್ವಾಗೆ ಕುಮಟಾದಲ್ಲಿ ಟಿಕೆಟ್ ಫಿಕ್ಸ್ ಆಗಿದ್ದು ಘೋಷಣೆ ಮಾತ್ರ ಬಾಕಿ ಎನ್ನಲಾಗುತ್ತಿದೆ. ಟಿಕೆಟ್ ಖಚಿತಪಡಿಸಿಯೇ ಮಾರ್ಗರೆಟ್ ಕ್ಷೇತ್ರಕ್ಕೆ ಆಗಮಿಸಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
Congress ticket for Nivedith Alva son of Margaret Alva in Kumta is fixed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm