ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am