ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am