ಬ್ರೇಕಿಂಗ್ ನ್ಯೂಸ್
            
                        26-10-20 03:36 pm Bangalore Correspondent ಕರ್ನಾಟಕ
            ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
            
            
            Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm