ಬ್ರೇಕಿಂಗ್ ನ್ಯೂಸ್
18-04-23 10:24 am HK News Desk ಕರ್ನಾಟಕ
ಮೈಸೂರು, ಎ.18: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್ಎ ರಾಮದಾಸ್ಗೆ ಟಿಕೆಟ್ ಕೈತಪ್ಪಿದೆ. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.
ಟಿಕೆಟ್ ಕೈ ತಪ್ಪಿರುವುದು ರಾಮದಾಸ್ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.
ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.
Ramdas denied ticket for Krishnaraja in Mysuru, chased me out of mothers house after 30 years. After a long delay and building suspense over declaring the ticket for Krishnaraja in Mysuru city, the BJP announced its titicket to a new candidate, denying ticket to sitting MLA S.A. Ramdas.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm