ಬ್ರೇಕಿಂಗ್ ನ್ಯೂಸ್
18-04-23 10:24 am HK News Desk ಕರ್ನಾಟಕ
ಮೈಸೂರು, ಎ.18: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್ಎ ರಾಮದಾಸ್ಗೆ ಟಿಕೆಟ್ ಕೈತಪ್ಪಿದೆ. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.
ಟಿಕೆಟ್ ಕೈ ತಪ್ಪಿರುವುದು ರಾಮದಾಸ್ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.
ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.
Ramdas denied ticket for Krishnaraja in Mysuru, chased me out of mothers house after 30 years. After a long delay and building suspense over declaring the ticket for Krishnaraja in Mysuru city, the BJP announced its titicket to a new candidate, denying ticket to sitting MLA S.A. Ramdas.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm