ಬ್ರೇಕಿಂಗ್ ನ್ಯೂಸ್
19-04-23 08:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.19 : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿಲ್ಲವೆಂದು ಘಟಾನುಘಟಿ ನಾಯಕರು ಬಂಡಾಯದ ಬಾವುಟ ಹಾರಿಸುತ್ತಿದ್ದರೆ, ಇಲ್ಲೊಬ್ಬ ಭೂಪ ಬಿಜೆಪಿ ಟಿಕೆಟ್ ನನಗೆ ಕೊಡಲೇ ಬೇಕೆಂದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ತಾಲೂಕಿನ ಶಿವನಿ ಆರ್.ಎಸ್ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ಬಿಜೆಪಿ ಕಾರ್ಯಕರ್ತ ರಂಗಪ್ಪ ಈ ರೀತಿ ಟವರ್ ಮೇಲೇರಿ ಕುಳಿತವರು. ಅಜ್ಜಂಪುರ ತರೀಕೆರೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.
ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರಿಗೆ ಪೀಕಲಾಟ ಮಾಡುವಂತಾಗಿದೆ.
Man climbs telephone tower demanding ticket to contest from Tarikere.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm