ಬ್ರೇಕಿಂಗ್ ನ್ಯೂಸ್
20-04-23 01:18 pm Bangaluru Correspondent ಕರ್ನಾಟಕ
ಬೆಂಗಳೂರು, ಎ.20: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ರಾತ್ರಿ ಲಿಂಗಾಯತ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡುವ ಬಗ್ಗೆ ಘೋಷಣೆ ಮಾಡಬೇಕೆಂದು ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆ ಕುರಿತು ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮತ್ತು ಕಾಂಗ್ರೆಸ್ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ಪ್ರಧಾನ್ ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.


1967ರಿಂದ ಈವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿಲ್ಲ. ಈ ಮಧ್ಯೆ, ವಿರೇಂದ್ರ ಪಾಟೀಲರು ಒಂಬತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತೆಗೆದು ಹಾಕಲಾಗಿದೆ ಎಂದರು.
ರಾಜಶೇಖರ ಮೂರ್ತಿ ಅವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತ ಬ್ಯಾಂಕ್ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು ಜನ ಮರೆಯುವುದಿಲ್ಲ. ಕಾಂಗ್ರೆಸ್ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
Next CM of Karnataka from Lingayat community yet to be decided says Bommai in Bangalore. The prominent BJP MLAs, along with members of parliament and former MPs, met with chief minister Baswaraj Bommai and leader BS Yediyurappa. Lingayat party members were very furious with the BJP and tried to salvage the action.#lingayat #bsyediyurappa #bjp #congress #karnatakaelection
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm