ಬ್ರೇಕಿಂಗ್ ನ್ಯೂಸ್
20-04-23 01:18 pm Bangaluru Correspondent ಕರ್ನಾಟಕ
ಬೆಂಗಳೂರು, ಎ.20: ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ರಾತ್ರಿ ಲಿಂಗಾಯತ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡುವ ಬಗ್ಗೆ ಘೋಷಣೆ ಮಾಡಬೇಕೆಂದು ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಆ ಕುರಿತು ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭೆಯಲ್ಲಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮತ್ತು ಕಾಂಗ್ರೆಸ್ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ಪ್ರಧಾನ್ ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ ಎಂದರು.


1967ರಿಂದ ಈವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿಲ್ಲ. ಈ ಮಧ್ಯೆ, ವಿರೇಂದ್ರ ಪಾಟೀಲರು ಒಂಬತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತೆಗೆದು ಹಾಕಲಾಗಿದೆ ಎಂದರು.
ರಾಜಶೇಖರ ಮೂರ್ತಿ ಅವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ. ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತ ಬ್ಯಾಂಕ್ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು ಜನ ಮರೆಯುವುದಿಲ್ಲ. ಕಾಂಗ್ರೆಸ್ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
Next CM of Karnataka from Lingayat community yet to be decided says Bommai in Bangalore. The prominent BJP MLAs, along with members of parliament and former MPs, met with chief minister Baswaraj Bommai and leader BS Yediyurappa. Lingayat party members were very furious with the BJP and tried to salvage the action.#lingayat #bsyediyurappa #bjp #congress #karnatakaelection
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm