ಬ್ರೇಕಿಂಗ್ ನ್ಯೂಸ್
20-04-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಎ.20: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಶುಕ್ರವಾರ) ಪ್ರಕಟವಾಗಲಿದೆ.
ಫಲಿತಾಂಶ ಘೋಷಣೆ ಸಂಬಂಧ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆಯ ನಂತರ ಜಾಲತಾಣ https:// karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ 7,27,387 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9 ರಿಂದ ಏಪ್ರಿಲ್ 29ರವರೆಗೂ ಫರೀಕ್ಷೆಗಳು ನಡೆದಿದ್ದವು.
ವಿದ್ಯಾರ್ಥಿಗಳು 11 ಗಂಟೆಯ ನಂತರ ಅಧಿಕೃತ ಜಾಲತಾಣ ಪರಿಶೀಲನೆ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ.
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯದ್ಯಾಂತ ಒಟ್ಟು 7.26 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
Karnataka School Examination and Assessment Board will be releasing the Karnataka 2nd PUC Result 2023 tomorrow, on April 21, 2023. The result date and time has been announced today. The result will be released in the first half at 10 am and will be available for download from 11 am. Candidates will have to go to the official website karresults.nic.in. to check and download result.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm