ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm