ಬ್ರೇಕಿಂಗ್ ನ್ಯೂಸ್
22-04-23 09:23 pm Bangalore Correspondent ಕರ್ನಾಟಕ
ಬೆಂಗಳೂರು, ಎ.22: ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಅವರು 2022ರಲ್ಲಿ ಒಟ್ಟು ₹1,854 ಕೋಟಿ ವೇತನ ಪಡೆದಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಕಂಪನಿಯಲ್ಲಿನ ಮಧ್ಯಮ ದರ್ಜೆಯ ಉದ್ಯೋಗಿಯೊಬ್ಬರು ಪಡೆಯುವ ವೇತನಕ್ಕಿಂತ 800 ಪಟ್ಟು ಹೆಚ್ಚಿನ ಮೊತ್ತ ಇದಾಗಿದೆ.
ಒಟ್ಟು ಮೊತ್ತದಲ್ಲಿ ಷೇರು ರೂಪದಲ್ಲಿ ದೊರೆತಿರುವ ಮೊತ್ತವೇ ₹1,788 ಕೋಟಿಯಷ್ಟು ಇದೆ. ಕಂಪನಿಯು ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಮಾಡುತ್ತಿರುವ ಸಂದರ್ಭದಲ್ಲಿಯೇ ಪಿಚೈ ಮತ್ತು ಇತರ ಉದ್ಯೋಗಿಗಳಿಗೆ ನೀಡಲಾಗಿರುವ ವೇತನದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ಜಾಗತಿಕ ಮಟ್ಟದಲ್ಲಿ 12 ಸಾವಿರ ಉದ್ಯೋಗ ಕಡಿತ ಮಾಡುವುದಾಗಿ ಕಂಪನಿಯು ಜನವರಿಯಲ್ಲಿ ಘೋಷಿಸಿದೆ.
ಸಂಸ್ಥೆಯ ಯೋಜನೆಗಳು, ರಹಸ್ಯಗಳು, ದೀರ್ಘಾವಧಿಯ ಪ್ರಾಜೆಕ್ಟ್ ಎಲ್ಲವೂ ಸಿಇಒ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅವರನ್ನು ಸಂಸ್ಥೆಯಲ್ಲಿ ಉಳಿಸಿಕೊಳ್ಳಲು ಹೆಚ್ಚಿನ ಸಂಭಾವನೆ ಹಾಗೂ ಪರಿಹಾರ ನೀಡುವುದು ಸಹಜ.
Alphabet inc Chief Executive Sundar Pichai received total compensation of about $226 million in 2022, more than 800 times the median employee's pay, the company said in a securities filing on Friday. Pichai's compensation included stock awards of about $218 million, the filing showed.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am