ಬ್ರೇಕಿಂಗ್ ನ್ಯೂಸ್
22-04-23 09:29 pm HK News Desk ಕರ್ನಾಟಕ
ಚನ್ನಪಟ್ಟಣ, ಎ.22: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇನ್ನೊವಾ ಕಾರಿನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಟಿ.ನರಸೀಪುರ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Four people have died and the condition of another is critical in a terrible road accident that took place on the Bangalore-Mysore Expressway. The accident took place near Lambani Tanda in Channapatnam taluk of Ramanagara district. The Innova car coming from Mysore to Bangalore lost control of the driver and crossed the divider and collided with the Alto car coming on the side road.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm