ಬ್ರೇಕಿಂಗ್ ನ್ಯೂಸ್
25-04-23 10:20 pm HK News Desk ಕರ್ನಾಟಕ
ಶಿವಮೊಗ್ಗ, ಎ.25: ನೀವೇನಾದರೂ ಮತದಾನಕ್ಕೆ ಚಕ್ಕರ್ ಹಾಕಿ ಪ್ರವಾಸಕ್ಕೆ ಹೊರಟರೆ ನಿರಾಸೆ ಆಗುವುದು ಖಂಡಿತ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನದಂದು ಅಂದರೆ ಮೇ 10ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಆದರೆ, ಈ ರಜೆಯನ್ನು ದುರುಪಯೋಗ ಪಡಿಸಿಕೊಂಡು ಮತದಾನದ ಮಾಡದೆ ಪ್ರವಾಸಕ್ಕೆ ಹೊರಡುವವರಿಗೆ ಟಕ್ಕರ್ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಮೇ 10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತದಾನದ ದಿನದಂದು ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮತದಾನ ಮಾಡದೆ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹೇರಲಾಗಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು 15 ದಿನಕ್ಕೂ ಮುಂಚಿತವಾಗಿಯೇ ಜಲಪಾತ ಪ್ರವೇಶಕ್ಕೆ ನಿರ್ಬಂಧ ಇರುವುದಾಗಿ ಫ್ಲೆಕ್ಸ್ ಹಾಕಿದ್ದಾರೆ. ಆ ಮೂಲಕ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.
Shivamogga Entry to Jog Falls on May 10th election day restricted by officals. Those plannig trip will have no chance to enter the falls.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am