ಬ್ರೇಕಿಂಗ್ ನ್ಯೂಸ್
25-04-23 10:20 pm HK News Desk ಕರ್ನಾಟಕ
ಶಿವಮೊಗ್ಗ, ಎ.25: ನೀವೇನಾದರೂ ಮತದಾನಕ್ಕೆ ಚಕ್ಕರ್ ಹಾಕಿ ಪ್ರವಾಸಕ್ಕೆ ಹೊರಟರೆ ನಿರಾಸೆ ಆಗುವುದು ಖಂಡಿತ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನದಂದು ಅಂದರೆ ಮೇ 10ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಆದರೆ, ಈ ರಜೆಯನ್ನು ದುರುಪಯೋಗ ಪಡಿಸಿಕೊಂಡು ಮತದಾನದ ಮಾಡದೆ ಪ್ರವಾಸಕ್ಕೆ ಹೊರಡುವವರಿಗೆ ಟಕ್ಕರ್ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಮೇ 10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತದಾನದ ದಿನದಂದು ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮತದಾನ ಮಾಡದೆ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹೇರಲಾಗಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು 15 ದಿನಕ್ಕೂ ಮುಂಚಿತವಾಗಿಯೇ ಜಲಪಾತ ಪ್ರವೇಶಕ್ಕೆ ನಿರ್ಬಂಧ ಇರುವುದಾಗಿ ಫ್ಲೆಕ್ಸ್ ಹಾಕಿದ್ದಾರೆ. ಆ ಮೂಲಕ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.
Shivamogga Entry to Jog Falls on May 10th election day restricted by officals. Those plannig trip will have no chance to enter the falls.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm